ನಾಪೋಕ್ಲಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ ನಾಪೋಕ್ಲು, ಏ. ೧: ಫೆಬ್ರವರಿ ತಿಂಗಳಿನಲ್ಲಿ ಹಿಂದೂಪರ ಕಾರ್ಯಕರ್ತ ಅಪ್ಪಚ್ಚಿರ ಗೌತಮ್ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು ಸೇರಿದಂತೆ ಹಿಂದೂಗಳ ಮೇಲಾಗುತ್ತಿರುವ
ಪತಿಯನ್ನೇ ಮುಗಿಸಿದಳು ಸೋಮವಾರಪೇಟೆ,ಏ.೧: ಮದುವೆಯಾಗಿದ್ದ ಪತಿಯನ್ನು ಪ್ರಿಯಕರ ಹಾಗೂ ಆತನ ತಾಯಿಯ ಜೊತೆಗೂಡಿ ಕೊಲೆ ಮಾಡಿ, ಮಣ್ಣಿನಡಿ ಹೂತುಹಾಕಿದ್ದ ಪ್ರಕರಣವನ್ನು ಭೇದಿಸುವಲ್ಲಿ ಶನಿವಾರಸಂತೆ ಪೊಲೀಸರು ಯಶಸ್ವಿಯಾಗಿದ್ದು, ಠಾಣೆಯಲ್ಲಿ ದಾಖಲಾಗಿದ್ದ ಮನುಷ್ಯ
ಚೆಟ್ಟಳ್ಳಿಯಲ್ಲಿ ಪೊಮ್ಮಕ್ಕಡ ಕೂಟ ತಂಡಗಳ ಥ್ರೋಬಾಲ್ ಪಂದ್ಯಾಟ ಮಡಿಕೇರಿ, ಏ. ೧: ಚೆಟ್ಟಳ್ಳಿಯ ಪ್ರೌಢಶಾಲಾ ಮೈದಾನದಲ್ಲಿಂದು ಮಹಿಳೆಯರ ಕಲರವ.. ಕನಿರಾ.. ಪುಡಿರಾ, ಬುಡತೆರಾ.. ಎಂಬಿತ್ಯಾದಿ ಹರ್ಷೋದ್ಘಾರಗಳ ನಡುವೆ ಕೊಡವ ಪೊಮ್ಮಕ್ಕಡ ಕೂಟ ತಂಡಗಳ ನಡುವೆ ಜರುಗಿದ
ಓಂಕಾರೇಶ್ವರ ಸಮುಚ್ಛಯ ದೇವಾಲಯಗಳ ಅಭಿವೃದ್ಧಿಗೆ ರೂ ೧ ಕೋಟಿ ಶಾಸಕರ ಭರವಸೆ ಮಡಿಕೇರಿ, ಏ. ೧: ಓಂಕಾರೇಶ್ವರ ವ್ಯವಸ್ಥಾಪನಾ ಸಮಿತಿಯ ಉಸ್ತುವಾರಿಯಲ್ಲಿರುವ ಶ್ರೀ ಓಂಕಾರೇಶ್ವರ, ಶ್ರೀ ಆಂಜನೇಯ ಹಾಗೂ ಶ್ರೀ ಕೋಟೆ ಮಹಾಗಣಪತಿ ದೇವಾಲಯಗಳ ಅಭಿವೃದ್ಧಿಗೆ ಹಾಗೂ ಇತರ ಮೂಲಭೂತ
ರಾಮಲಿಂಗೇಶ್ವರ ಕಣಿವೆ ಶ್ರೀ ಪ್ರಶಸ್ತಿ ಕೂಡಿಗೆ, ಏ. ೧: ಕಣಿವೆ ಶ್ರೀ ರಾಮಲಿಂಗೇಶ್ವರ ಸ್ವಾಮಿ ವಾರ್ಷಿಕ ಬ್ರಹ್ಮ ರಥೋತ್ಸವ ಮತ್ತು ಜಾತ್ರೋತ್ಸವ ಅಂಗವಾಗಿ ವರ್ಷಂಪ್ರತಿಯAತೆ ನೀಡುವ ರಾಮಲಿಂಗೇಶ್ವರ ಕಣಿವೆ ಶ್ರೀ ಪ್ರಶಸ್ತಿಯನ್ನು ಈ