ನಾಪೋಕ್ಲು, ಸೆ. ೨೭: ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸ್ಕಾö್ಯಡ್ಸ್ ಮಂಗಳೂರು ವತಿಯಿಂದ ಪ್ರಥಮ ಪ್ರಶಸ್ತಿಗೆ ಭಾಜನವಾಗಿದೆ.
ಸ್ಕಾö್ಯಡ್ಸ್ಸ್ ಮಂಗಳೂರು ಸಂಸ್ಥೆ ವತಿಯಿಂದ ಸಂಸ್ಥೆಯೊAದಿಗೆ ಕೊಡಗು ಜಿಲ್ಲೆಯಲ್ಲಿ ಅತಿ ಹೆಚ್ಚು ವ್ಯವಹಾರ ನಡೆಸಿದ ಸಹಕಾರ ಸಂಘಕ್ಕೆ ಕೊಡ ಮಾಡುವ ಪ್ರಶಸ್ತಿಯನ್ನು ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೀಡಿ ಗೌರವಿಸಿದೆ. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ ಅವರ ಪರವಾಗಿ ನಿರ್ದೇಶಕರಾದ ಪ್ರಮೀಳಾ ಬಂಗಾರಕೋಡಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಹೊದ್ದೆಟ್ಟಿ ಅವರು ಪ್ರಶಸ್ತಿ ಸ್ವೀಕರಿಸಿದರು. ಸ್ಕಾö್ಯಡ್ಸ್ ಮಂಗಳೂರು ಸಂಸ್ಥೆಯ ಅಧ್ಯಕ್ಷ ರವೀಂದ್ರ ಕಂಬಳಿಯವರು ಹಾಗೂ ಸಂಸ್ಥೆಯ ನಿರ್ದೇಶಕರುಗಳು ಪ್ರಶಸ್ತಿ ನೀಡಿ