ÆÃಜನೆ ವತಿಯಿಂದ ನಗರದ ಕಚೇರಿಯಲ್ಲಿ ಆಯುಧ ಮತ್ತು ಕಚೇರಿ ಪೂಜೆ ಮಹೋತ್ಸವ ನಡೆಯಿತು.

ವಿವಿಧ ಬಗೆಯ ಹೂವುಗಳಿಂದ ವಿಶೇಷವಾಗಿ ಹಾಗೂ ಬಣ್ಣ ಬಣ್ಣದ ರಂಗೋಲಿಯಿAದ ಕಚೇರಿಯನ್ನು ಅಲಂಕಾರಗೊಳಿಸಲಾಗಿತ್ತು. ಶ್ರೀ ಲಕ್ಷಿ÷್ಮ ದೇವಿಯ ವಿಗ್ರಹವನ್ನು ಪ್ರತಿಷ್ಠಾಪಿಸಿ, ದೇವಿಗೆ ಹಾಗೂ ಕಚೇರಿ ಸಿಬ್ಬಂದಿಗಳ ವಾಹನಗಳಿಗೆ ಪೂಜೆ ಸಲ್ಲಿಸಿ, ಮಹಾ ಮಂಗಳಾರತಿ ಮಾಡಲಾಯಿತು. ಬಳಿಕ ಪ್ರಸಾದ ವಿತರಣೆ ಮಾಡಲಾಯಿತು. ಜಿಲ್ಲಾ ಯೋಜನಾ ನಿರ್ದೇಶಕಿ ಲೀಲಾವತಿ ಮಾತನಾಡಿದರು.