ಕುಶಾಲನಗರ, ಅ. ೨೮: ಕುಶಾಲನಗರ ಫಾತಿಮಾ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಳೆಲೆ ವಿಜಯಲಕ್ಷಿö್ಮ ಪ್ರೌಢ ಶಾಲೆಯ ಪ್ರದೀಪ್ ಯಶ್ವಂತ್, ಮನು ಪಿ.ಡಿ., ಕಿಶೋರ್, ಕುಮಾರ್ ಜೆ.ಎಂ, ಸುರೇಶ ಜೆ.ಎಂ. ಸುನೀತ್ ಟಿ.ಯಂ, ಸೃಜನ್ ಜಿ.ಅರ್, ತಿತಿಮತಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಮನೋಜ್, ರಾಕೇಶ್ ತಾಲೂಕು ತಂಡವನ್ನು ಪ್ರತಿನಿಧಿಸಿದರು.
ವಿಜಯಲಕ್ಷಿö್ಮ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಪಡಿಞರಂಡ ಪ್ರಭು ಕುಮಾರ್ ತರಬೇತುದಾರರಾಗಿದ್ದರು ಎಂದು ಮುಖ್ಯ ಶಿಕ್ಷಕ ಚಂದ್ರಶೇಖರ್ ಮಾಹಿತಿ ನೀಡಿದ್ದಾರೆ.