ಕರಾಟೆಯಲ್ಲಿ ಜೆನ್ ಶಿಟೋರಿಯೋ ವಿದ್ಯಾರ್ಥಿಗಳ ಸಾಧನೆ ವೀರಾಜಪೇಟೆ, ಜು. ೩೧: ಜೆನ್-ಶಿಟೋರಿಯೋ ಕರಾಟೆ ಅಕಾಡೆಮಿ ವತಿಯಿಂದ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ೨೯ನೇ ಅಖಿಲ ಭಾರತ ಶಿಟೋರಿಯೋ ಕರಾಟೆ-ಡೋ ಚಾಂಪಿಯನ್‌ಶಿಪ್-೨೦೨೬ ರಲ್ಲಿ ವೀರಾಜಪೇಟೆ
ಸಂಪಾಜೆ ಪಯಸ್ವಿನಿ ಸಹಕಾರ ಸಂಘದ ಮಹಾಸಭೆ ಮಡಿಕೇರಿ, ಜು. ೩೧: ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ೪೯ನೇ ವಾರ್ಷಿಕ ಮಹಾಸಭೆ ಸಂಪಾಜೆ ಶ್ರೀ ಪಂಚಲಿAಗೇಶ್ವರ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಯನ್.ಸಿ.
ಕಾನೂನು ಪಾಲನೆಯಿಂದ ಸದೃಢ ಸಮಾಜ ನಿರ್ಮಾಣ ಸಾಧ್ಯ ಶನಿವಾರಸಂತೆ, ಜು. ೩೧: ಕಾನೂನು-ನಿಯಮಗಳನ್ನು ಪ್ರತಿಯೊಬ್ಬರೂ ಕಟ್ಟುನಿಟ್ಟಾಗಿ ಪಾಲಿಸಿದಾಗ ಮಾತ್ರ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ಶನಿವಾರಸಂತೆ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಜಿ. ಕೃಷ್ಣರಾಜ್
‘ವಿಶ್ವಕರ್ಮ ಸಮುದಾಯದ ಸಂಘಟನೆಗೆ ಪ್ರಯತ್ನ’ ವೀರಾಜಪೇಟೆ, ಜು. ೩೧: ವಿಶ್ವಕರ್ಮ ಸಮುದಾಯದ ಎಲ್ಲಾ ಭಾಷಿಕರು ಒಗ್ಗೂಡಿ ಸಂಘಟನೆಯನ್ನು ಬಲಪಡಿಸಬೇಕೆಂದು ವಿಶ್ವಕರ್ಮ ಸೇವಾ ಸಮಿತಿ ವೀರಾಜಪೇಟೆ ತಾಲೂಕು ಘಟಕದ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು. ನಗರದ ಶ್ರೀ
ಟ್ರಸ್ಟ್ನ ವಾರ್ಷಿಕ ಮಹಾಸಭೆ ಸೋಮವಾರಪೇಟೆ, ಜು. ೩೧: ಕೂತಿ ಗ್ರಾಮದ ತಮ್ಮೇಗೌಡ ಗೌರಮ್ಮ ಸೌಹಾರ್ದ ಟ್ರಸ್ಟ್ನ ಎರಡನೇ ವರ್ಷದ ವಾರ್ಷಿಕ ಸಭೆ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಈರಮ್ಮ ನಿಂಗೇಗೌಡ ಉದ್ಘಾಟಿಸಿದರು.