ನುಡಿನಮನ ಮೂಲಕ ಶ್ರದ್ಧಾಂಜಲಿ ಕಣಿವೆ, ಜ. ೧೭: ಕುಶಾಲನಗರ ಪಟ್ಟಣವೂ ಸೇರಿದಂತೆ ಕೊಡಗಿನ ಹೇಟೆಲ್ ಉದ್ಯಮದಲ್ಲಿ ಉತ್ತಮ ಆತಿಥ್ಯಕ್ಕೆ ಹೆಸರಾಗಿದ್ದ ಕೆ.ಕೆ. ಭಾಸ್ಕರ್ ಅಗಲಿಕೆ ಕೊಡಗಿನ ಹೊಟೇಲ್ ಉದ್ಯಮಕ್ಕೆ ನಷ್ಟ ಎಂದು
ಸೈನಿಕ ಶಾಲಾ ಪರೀಕ್ಷಾ ತರಬೇತಿ ಶಿಬಿರ ಸಮಾರೋಪ ಮಡಿಕೇರಿ, ಜ. ೧೭: ದಕ್ಷಿಣ ಕರ್ನಾಟಕದ ದಕ್ಷಿಣ ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸೈನಿಕ ಶಾಲೆಗೆ ಸೇರ್ಪಡೆಯಾಗಲು ಈ ವ್ಯಾಪ್ತಿಯಲ್ಲಿ ಪರೀಕ್ಷಾ ಮಾರ್ಗದರ್ಶಿ ಶಿಬಿರಗಳು ಹೆಚ್ಚಾಗಬೇಕೆಂದು ಸರಗೂರುವಿನಲ್ಲಿರುವ
ನಿವೃತ್ತ ಯೋಧರ ಒಕ್ಕೂಟದಿಂದ ಜಿಲ್ಲಾಧಿಕಾರಿಗೆ ಮನವಿ ಮಡಿಕೇರಿ, ಜ. ೧೭: ಕೊಡಗು ಜಿಲ್ಲೆಯ ಅರೆಸೇನಾಪಡೆಯ ನಿವೃತ್ತ ಯೋಧರ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅವರಿಗೆ ಮನವಿ ಸಲ್ಲಿಸಲಾಯಿತು. ಕೊಡಗು ಜಿಲ್ಲೆಯಲ್ಲಿ ಕರ್ತವ್ಯದಲ್ಲಿ ಇರುವ ಮತ್ತು
ಆರ್ಸಿ ಬಡಾವಣೆ ಉದ್ಯಾನ ಅಭಿವೃದ್ಧಿಗೆ ಶಾಸಕರಿಗೆ ನಿವಾಸಿಗಳ ಮನವಿ ಕಣಿವೆ, ಜ. ೧೭: ಕುಶಾಲನಗರ ಪಟ್ಟಣದ ಗುಂಡೂರಾವ್ ಬಡಾವಣೆಗೆ ಹೊಂದಿಕೊAಡಿರುವ ಆರ್.ಸಿ ಬಡಾವಣೆಯಲ್ಲಿ ಆಲದ ಮರ ಬಳಿ ಇರುವ ಉದ್ಯಾನವನ್ನು ಅಭಿವೃದ್ಧಿಗೊಳಿಸುವಂತೆ ಸ್ಥಳೀಯ ನಿವಾಸಿಗಳು ಶಾಸಕ ಡಾ.ಮಂತರಗೌಡ
ಆನೆಕಾಡು ಅರಣ್ಯದ ಹೆದ್ದಾರಿ ಬದಿ ಪ್ಲಾಸ್ಟಿಕ್ ತ್ಯಾಜ್ಯ ಕಣಿವೆ, ಜ. ೧೭: ಕುಶಾಲನಗರ ಮಡಿಕೇರಿ ರಾಷ್ಟಿçÃಯ ಹೆದ್ದಾರಿಯ ಆನೆಕಾಡು ಬಳಿ ಹೆದ್ದಾರಿಯ ಉದ್ದಕ್ಕೂ ಪ್ರವಾಸಿ ವಾಹನಗಳಿಂದ ಹೊರ ಹಾಕಲ್ಪಟ್ಟ ನೀರಿನ ಪ್ಲಾಸ್ಟಿಕ್ ಬಾಟಲಿಗಳು, ಊಟ ತಿಂಡಿ