ಅಕ್ರಮ ಗೋಮಾಂಸ ಸಾಗಾಟ ಆರೋಪಿಗಳ ಸಹಿತ ವಾಹನ ಮುಟ್ಟುಗೋಲು ಸೋಮವಾರಪೇಟೆ, ಡಿ. ೨೯: ಸೋಮವಾರಪೇಟೆ ತಾಲೂಕಿನ ಕಲ್ಕಂದೂರಿನಲ್ಲಿ ನೋಂದಣಿ ಸಂಖ್ಯೆಯ ಆಲ್ಟೋ ಕಾರಿನಲ್ಲಿ (ಏಂ೫೦ ಒ ೬೨೩೨ ) ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿರುವ ಬಗ್ಗೆ ದೊರೆತ
ಕೊಡವ ಅಭಿವೃದ್ಧಿ ನಿಗಮ ಘೋಷಣೆಯಾಗಲಿದೆ ಶಾಸಕ ಪೊನ್ನಣ್ಣ ವಿಶ್ವಾಸ ಮಡಿಕೇರಿ, ಡಿ. ೨೯: ನೂತನವಾಗಿ ಕೊಡವ ಅಭಿವೃದ್ಧಿ ನಿಗಮ ಸ್ಥಾಪಿಸುವ ಕುರಿತು ಮುಖ್ಯಮಂತ್ರಿಗಳ ಜೊತೆ ವಿಚಾರ ಪ್ರಸ್ತಾಪಿಸಿ ಚರ್ಚಿಸಿದ್ದು, ಇದಕ್ಕೆ ಮುಖ್ಯಮಂತ್ರಿಗಳು ಪೂರಕವಾಗಿ ಸ್ಪಂದಿಸಿದ್ದಾರೆ. ಈ ನಿಟ್ಟಿನಲ್ಲಿ
ಮಡಿಕೇರಿ ಕ್ಷೇತ್ರದ ರಸ್ತೆ ಅಭಿವೃದ್ಧಿಗೆ ರೂ ೮೦ ಕೋಟಿ ವಿಶೇಷ ಅನುದಾನ ಸೋಮವಾರಪೇಟೆ, ಡಿ. ೨೯: ಕ್ಷೇತ್ರದ ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಒಳಪಡುವ ರಸ್ತೆಗಳ ಅಭಿವೃದ್ಧಿಗೆ ರೂ. ೮೦ ಕೋಟಿ ವಿಶೇಷ ಅನುದಾನ ಬಿಡುಗಡೆಯ ಹಂತದಲ್ಲಿದೆ ಎಂದು ಮಡಿಕೇರಿ ಕ್ಷೇತ್ರದ
ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಚೆಪ್ಪುಡಿರ ಕುಲ್ಲೇಟಿರ ಫೈನಲ್ಗೆ ಮಡಿಕೇರಿ, ಡಿ. ೨೯: ಕೊಡವ ಹಾಕಿ ಅಕಾಡೆಮಿ ವತಿಯಿಂದ ಮೂರ್ನಾಡಿನ ಬಾಚೆಟ್ಟೀರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ‘ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ’ ಯಲ್ಲಿ
ಕಾಫಿ ಕಳವು ಈರ್ವರ ಬಂಧನ ಸಿದ್ದಾಪುರ, ಡಿ. ೨೯: ಹಾಡಹಗಲೇ ಕಾಫಿ ತೋಟದೊಳಗೆ ಅಕ್ರಮ ಪ್ರವೇಶಿಸಿ ಕಾಫಿ ಕಳ್ಳತನ ಮಾಡಿದ ಇಬ್ಬರು ಆರೋಪಿಗಳನ್ನು ಸಿದ್ದಾಪುರ ಪೊಲೀಸರು ಬಂದಿಸಿದ್ದಾರೆ. ಬಾಡಗ ಬಾಣಂಗಾಲ ಗ್ರಾಮದ ಎಲ್ಕ್ಹಿಲ್