ಕುವೆಂಪು ಸ್ಮರಣೆ ವಿಶ್ವ ಮಾನವ ದಿನಾಚರಣೆ ಮಡಿಕೇರಿ, ಡಿ. ೨೯ : ಕನ್ನಡ ನಾಡು ಹಾಗೂ ಭಾಷೆಗೆ ಅಪಾರ ಕೊಡುಗೆ ನೀಡಿರುವ ರಾಷ್ಟçಕವಿ ಕುವೆಂಪು ಅವರ ಈಗಿರುವ ಪ್ರತಿಮೆ ಜಾಗದಲ್ಲಿ ಕಂಚಿನ ಪ್ರತಿಮೆ ನಿರ್ಮಾಣ
ಧ್ವೇಷ ಭಾಷಣ ವಿಧೇಯಕ ಅಂಗೀಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ಸೋಮವಾರಪೇಟೆ, ಡಿ. ೨೯: ರಾಜ್ಯದ ಕಾಂಗ್ರೆಸ್ ಸರ್ಕಾರ ಸಂವಿಧಾನದತ್ತವಾಗಿ ಲಭಿಸಿರುವ ವಾಕ್ ಸ್ವಾತಂತ್ರö್ಯವನ್ನು ಹತ್ತಿಕ್ಕುವಂತಹ ಕಾಯ್ದೆಯನ್ನು ಜಾರಿಗೆ ತರಲು ಹೊರಟಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ
ಕಲಾ ಪ್ರತಿಭೋತ್ಸವ ರಾಜ್ಯಮಟ್ಟಕ್ಕೆ ಆಯ್ಕೆ ಮಡಿಕೇರಿ, ಡಿ. ೨೯: ಕರ್ನಾಟಕ ಶಾಸ್ತಿçÃಯ ಸಂಗೀತದ ಸೀನಿಯರ್ ವಿಭಾಗದಲ್ಲಿ ತಾಪಂಡ ಹರ್ಷಿತ್ ಪೊನ್ನಪ್ಪ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಸಾಧನೆ ತೋರಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಮಡಿಕೇರಿಯಲ್ಲಿ ನಡೆಸಿದ
ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭ ಕೂಡಿಗೆ, ಡಿ. ೨೯: ಹೆಬ್ಬಾಲೆ ವಿದ್ಯಾವರ್ಧಕ ಸಂಘ ಸಂಯುಕ್ತ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯಲ್ಲಿ ಶ್ರೀ ಕಾವೇರಿ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭ ನಡೆಯಿತು. ಹೆಬ್ಬಾಲೆ ಗಾ.್ರಪಂ.
ಅಂಕುರ್ ಪಬ್ಲಿಕ್ ಸ್ಕೂಲ್ನ ಬೆಳ್ಳಿ ಹಬ್ಬ ನಾಪೋಕ್ಲು, ಡಿ. ೨೯: ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆಯುವುದರೊಂದಿಗೆ ಉತ್ತಮವಾಗಿ ಆರೋಗ್ಯವನ್ನು ಕಾಪಾಡಿಕೊಂಡು ಉನ್ನತಿ ಸಾಧಿಸಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವೀರಾಜಪೇಟೆ ಶಾಸಕರಾದ ಎ.ಎಸ್. ಪೊನ್ನಣ್ಣ