ವಾತ್ಸಲ್ಯ ಮನೆ ಹಸ್ತಾಂತರ ಚೆಯ್ಯAಡಾಣೆ, ಮೇ ೧೭: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಬಿ.ಸಿ. ಟ್ರಸ್ಟ್ ವತಿಯಿಂದ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಕೇರಿ ಗ್ರಾಮದ ಕಾವೇರಿ ಕುಟುಂಬಕ್ಕೆ ವಾತ್ಸಲ್ಯ ಮನೆ ಹಸ್ತಾಂತರಿಸಲಾಯಿತು.
‘ಸಮಾಧಾನ ಸಮಾರೋಹ’ ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ ಮಡಿಕೇರಿ, ಮೇ ೧೭: ಭಾರತದ ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಲು ಭಾರತದ ಸರ್ವೋಚ್ಛ ನ್ಯಾಯಾಲಯ ‘ಸಮಾಧಾನ ಸಮಾರೋಹ-೨೦೨೬’ ಎಂಬ ವಿಶೇಷ ಲೋಕ ಅದಾಲತ್‌ನ್ನು
ಗೌಡ ಕುಟುಂಬಗಳ ಕ್ರೀಡಾಕೂಟ ಸಮಾರೋಪ ಸಮಾರಂಭ ಮಡಿಕೇರಿ, ಮೇ ೧೭: ಹತ್ತುಕುಟುಂಬ ಹದಿನೆಂಟು ಗೋತ್ರದ ಗೌಡ ಕುಟುಂಬಗಳಲ್ಲಿ ನಡೆಯುತ್ತಿದ್ದ ೧೬ ದಿನದ ಕ್ರೀಡಾಕೂಟಕ್ಕೆ ತೆರೆಬಿದ್ದಿದ್ದು ಕೊಡಗು ಗೌಡ ಯುವ ವೇದಿಕೆ ವತಿಯಿಂದ ನಡೆಯುತ್ತಿದ್ದ ಕ್ರೀಡಾಕೂಟದ
ಅಪಘಾತ ಚಾಲಕ ಸಾವು ವೀರಾಜಪೇಟೆ, ಮೇ ೧೭: ಜೀಪೊಂದು ಚಾಲಕನ ನಿಯಂತ್ರಣ ತಪ್ಪಿ ಮುಗುಚಿಬಿದ್ದು, ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಕ್ಲೂರು ಚೆಂಬೆಬೆಳ್ಳೂರು ಮುಖ್ಯರಸ್ತೆಯಲ್ಲಿ ನಡೆದಿದೆ. ಚೆಂಬೆಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿ
ಅಷ್ಟ ಬಂಧ ಬ್ರಹ್ಮಕಲಶೋತ್ಸವ ನಾಪೋಕ್ಲು, ಮೇ ೧೭: ಇಲ್ಲಿಗೆ ಸಮೀಪದ ಕಕ್ಕಬೆಯ ಪಾಡಿ ಶ್ರೀ ಇಗುತ್ತಪ್ಪ ದೇವಸ್ಥಾನದ ಅಷ್ಟ ಬಂಧ ಬ್ರಹ್ಮಕಲಶೋತ್ಸವ ಅಂಗವಾಗಿ ಭಾನುವಾರ ವಿವಿಧ ಪೂಜಾ ವಿಧಿ ವಿಧಾನಗಳು ಜರುಗಿದವು. ನೀಲೇಶ್ವರ