ಪೊನ್ನಂಪೇಟೆಯಲ್ಲಿ ಮಂಡಲ ಪೂಜೋತ್ಸವ ಪೊನ್ನಂಪೇಟೆ, ಡಿ. ೨೮: ಪೊನ್ನಂಪೇಟೆ ಶ್ರೀ ಅಯ್ಯಪ್ಪ ದೇವಾಲಯದಲ್ಲಿ ವಾರ್ಷಿಕ ಮಂಡಲ ಮಹಾ ಪೂಜೋತ್ಸವ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಕಾಡ್ಯಮಾಡ ಅಶೋಕ್ ನೇತೃತ್ವದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿತು. ದೇವಸ್ಥಾನದ
ಇಂದು ಬಿಜೆಪಿಯಿಂದ ಪ್ರತಿಭಟನೆ ಸೋಮವಾರಪೇಟೆ, ಡಿ. ೨೮: ರಾಜ್ಯ ಸರ್ಕಾರ ದ್ವೇಷ ಭಾಷಣ ವಿಧೇಯಕ ಅಂಗೀಕರಿಸುವ ಮೂಲಕ ವಾಕ್ ಸ್ವಾತಂತ್ರ‍್ಯಕ್ಕೆ ಧಕ್ಕೆ ತರುತ್ತಿದೆ ಎಂದು ಆರೋಪಿಸಿ ಮಂಡಲ ಭಾರತೀಯ ಜನತಾ ಪಾರ್ಟಿ
ಶ್ರಮಪಟ್ಟರೆ ಮಾತ್ರ ಉತ್ತಮ ಭವಿಷ್ಯ ಎಎಸ್ ಪೊನ್ನಣ್ಣ ಪೊನ್ನಂಪೇಟೆ, ಡಿ. ೨೮: ವಿದ್ಯಾರ್ಥಿ ದಿಸೆಯಲ್ಲಿ ಸಮಯ ವ್ಯರ್ಥ ಮಾಡದೆ ಶ್ರಮಪಟ್ಟರೆ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ವೀರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ
ಇತಿಹಾಸ ಮರೆತು ಇತಿಹಾಸ ನಿರ್ಮಿಸಲು ಸಾಧ್ಯವಿಲ್ಲ ಎಎಸ್ಪೊನ್ನಣ್ಣ ಮಡಿಕೇರಿ, ಡಿ. ೨೮: ಇತಿಹಾಸವನ್ನು ಮರೆತು ಇತಿಹಾಸ ನಿರ್ಮಿಸುವುದು ಅಸಾಧ್ಯ ಎಂದು ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ
ಕೊಡಗು ಕೊಡಗಾಗಿ ಉಳಿಯಲು ಭೂಮಿ ಮಾರಾಟ ಮಾಡದಿರಿ ಅಪ್ಪಚ್ಚು ರಂಜನ್ ಸೋಮವಾರಪೇಟೆ, ಡಿ. ೨೮: ಭೂಲೋಕದ ಸ್ವರ್ಗದಂತಿರುವ ಕೊಡಗು ಕೊಡಗಾಗಿಯೇ ಉಳಿಯಬೇಕಾದರೆ ಇಲ್ಲಿನವರು ಯಾವುದೇ ಕಾರಣಕ್ಕೂ ಹೊರಗಿನವರಿಗೆ ತಮ್ಮ ಭೂಮಿಯನ್ನು ಮಾರಾಟ ಮಾಡಬಾರದು ಎಂದು ಮಾಜಿ ಶಾಸಕ ಮಂಡೇಪAಡ