ದೇವಸ್ಥಾನಕ್ಕೆ ಪೊನ್ನಣ್ಣ ಭೇಟಿ ವೀರಾಜಪೇಟೆ, ಫೆ. ೨೨: ವೀರಾಜಪೇಟೆ ತಾಲೂಕು ಕಣ್ಣಂಗಾಲ ಗ್ರಾಮದ ಶ್ರೀ ಮಹಾದೇವರ ದೇವಾಲಯಕ್ಕೆ ವೀರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭೇಟಿ
ಅಭಿವೃದ್ಧಿ ಕಾಮಗಾರಿಗಳನ್ನು ನಿರಂತರವಾಗಿ ಕೈಗೊಳ್ಳಲಾಗುವುದು ಪೊನ್ನಣ್ಣ ನಾಪೋಕ್ಲು, ಫೆ. ೨೨: ಇಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಿರಂತರವಾಗಿ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ
ರಾಷ್ಟಿçÃಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಕುಶಾಲನಗರ, ಫೆ. ೨೨: ಕುಶಾಲನಗರ ಸರಕಾರಿ ಪಾಲಿಟೆಕ್ನಿಕ್ ರಾಷ್ಟಿçÃಯ ಸೇವಾ ಯೋಜನೆಯ ೨೦೨೫-೨೬ ರ ವಾರ್ಷಿಕ ಶಿಬಿರ ತಾ. ೧೮ ರಿಂದ ಆರಂಭಗೊAಡಿದೆ. ಕುಶಾಲನಗರ ಸಮೀಪದ ಮದಲಾಪುರ ಸರಕಾರಿ
ಗೋಣಿಕೊಪ್ಪ ಬ್ರೆöÊನೋಬ್ರೆöÊನ್ ಚಾಂಪಿಯನ್ ಗೋಣಿಕೊಪ್ಪಲು, ಫೆ. ೨೨: ಅಬಾಕಸ್ ಸ್ಪರ್ಧೆಯಲ್ಲಿ ಗೋಣಿಕೊಪ್ಪಲುವಿನ ಬ್ರೆöÊನೋಬ್ರೆöÊನ್ ಸಂಸ್ಥೆ ಚಿನ್ನ, ಬೆಳ್ಳಿ ಪದಕ ಗಳಿಸಿ ಚಾಂಪಿಯನ್ ಶಿಪ್ ಸ್ಥಾನ ಮುಡಿಗೇರಿಸಿಕೊಂಡಿದೆ. ವಿದ್ಯಾರ್ಥಿಗಳಿಗೆ ಪಾರಿತೋಷಕ ಹಾಗೂ ಪ್ರಶಂಸನಾ ಪತ್ರವನ್ನು
ಗ್ರಾಮದೇವರ ವಾರ್ಷಿಕ ಪೂಜೋತ್ಸವ ಸುಂಟಿಕೊಪ್ಪ, ಫೆ. ೨೨: ಇಲ್ಲಿನ ಗ್ರಾಮದೇವರ ೭ನೇ ವರ್ಷದ ವಾರ್ಷಿಕ ಪೂಜೋತ್ಸವ ಸುಂಟಿಕೊಪ್ಪ ವ್ಯಾಪ್ತಿಯ ವಿವಿಧ ದೇವಸ್ಥಾನ ಸಮಿತಿಗಳ ಸಹಭಾಗಿತ್ವದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿತು. ಪಟ್ಟಣದ ೨ನೇ ವಿಭಾಗದಲ್ಲಿರುವ ಗ್ರಾಮದೇವರ