ತಾ ೨೨ ರಂದು ಚೆಟ್ಟಳ್ಳಿಯಲ್ಲಿ ಬೃಹತ್ ವಿರಾಟ್ ಹಿಂದೂ ಸಂಗಮ ಮಡಿಕೇರಿ, ಫೆ. ೨೦: ಚೆಟ್ಟಳ್ಳಿಯ ವಿರಾಟ್ ಹಿಂದೂ ಸಂಗಮ ಆಯೋಜನಾ ಸಮಿತಿ ವತಿಯಿಂದ ತಾ. ೨೨ ರಂದು ಚೆಟ್ಟಳ್ಳಿಯಲ್ಲಿ ಬೃಹತ್ ವಿರಾಟ್ ಹಿಂದೂ ಸಂಗಮವನ್ನು ಆಯೋಜಿಸಲಾಗಿದೆ ಎಂದು
ತಾ ೨೨ ರಂದು ಮೂರ್ನಾಡಿನಲ್ಲಿ ಹಿಂದೂ ಸಂಗಮ ಮಡಿಕೇರಿ, ಫೆ. ೨೦: ಮೂರ್ನಾಡು ಮಂಡಲ ಹಿಂದೂ ಸಂಗಮ ಆಯೋಜನಾ ಸಮಿತಿ ವತಿಯಿಂದ ತಾ. ೨೨ ರಂದು ಮೂರ್ನಾಡಿನಲ್ಲಿ ಹಿಂದೂ ಸಂಗಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆಯೋಜನಾ
ನಿರಂತರ ಅಧ್ಯಯನ ಏಕಾಗ್ರತೆಯಿಂದ ಶೈಕ್ಷಣಿಕ ಸಾಧನೆ ಸಾಧ್ಯ ಕಣಿವೆ, ಫೆ. ೨೦: ವಿದ್ಯಾರ್ಥಿಗಳು ಏಕಾಗ್ರತೆ, ಸಮಯ ಪಾಲನೆ ಹಾಗೂ ನಿರಂತರ ಅಧ್ಯಯನದಿಂದ ಮಾತ್ರ ಶೈಕ್ಷಣಿಕವಾಗಿ ಗುರಿ ಸಾಧಿಸಲು ಸಾಧ್ಯ ಎಂದು ಕೂಡಿಗೆಯ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ
ಅಧಿಕಾರಿಗಳು ಹಣಕ್ಕೆ ಬೇಡಿಕೆ ಇಟ್ಟಲ್ಲಿ ಜಿಲ್ಲಾಧಿಕಾರಿಗಳಿಗೆ ದೂರು ನೀಡಿ ಶಾಸಕ ಡಾ. ಮಂತರ್ ಗೌಡÀ ನಾಪೋಕ್ಲು, ಫೆ. ೨೦: ನಿವೇಶನಗಳನ್ನು ಸರ್ಕಾರದ ಯೋಜನೆ ಅನುಸಾರ ಉಚಿತವಾಗಿ ನೀಡಲಾಗಿದ್ದು ಯಾರಿಗೂ ಕೂಡ ಒಂದು ರೂಪಾಯಿಯನ್ನು ನೀಡಬಾರದು. ಅಧಿಕಾರಿಗಳು ಅಥವಾ ಯಾವುದೇ
ಬೀಟಿಕಟ್ಟೆ ನೀಲ್ಶಾಂತ್ ತಂಡಕ್ಕೆ ಮುಕ್ತ ಫುಟ್ಬಾಲ್ ಕಪ್ ಸೋಮವಾರಪೇಟೆ, ಫೆ. ೨೦: ಸಮೀಪದ ಗೌಡಳ್ಳಿ ಗ್ರಾಮದ ಓಂ ಶ್ರೀ ನವದುರ್ಗಾ ಪರಮೇಶ್ವರಿ ದೇವಾಲಯ ಸಮಿತಿ ವತಿಯಿಂದ ಜಾತ್ರೋತ್ಸವ ಅಂಗವಾಗಿ ಬಿಜಿಎಸ್ ಶಾಲಾ ಮೈದಾನದಲ್ಲಿ ಮುಕ್ತ ಫುಟ್ಬಾಲ್