ಕೃತಕ ಬುದ್ಧಿಮತ್ತೆ ಮೂಲಕ ಅಭಿವೃದ್ಧಿ ಸಾಧ್ಯ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಕಡಂಗ, ಫೆ. ೧೬: ಪ್ರತಿನಿತ್ಯ ಸಾಮಾಜಿಕ ಮಾಧ್ಯಮ, ವಾರ್ತಾ ಪತ್ರಿಕೆ ಹಾಗೂ ಇನ್ನಿತರ ಮಾಧ್ಯಮಗಳಲ್ಲಿ ಎ.ಐ ಕುರಿತು ಹೆಚ್ಚು ಚರ್ಚೆಗಳಾಗುತ್ತಿವೆ. ಇಂತಹ ಎಐ ಕಲಿಕೆ ಉತ್ತಮ ಚೌಕಟ್ಟಿನಲ್ಲಿ
ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ ಮಡಿಕೇರಿ, ಫೆ. ೧೬: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ೨೦೨೫-೨೬ನೇ ಸಾಲಿನಲ್ಲಿ ಆಹಾರ ವಾಹಿನಿ(ಆಹಾರ ಕಿಯೋಸ್ಕ್) ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಆಹಾರ ವಾಹಿನಿ (ಆಹಾರ ಕಿಯೋಸ್ಕ್), ಸ್ಥಳಾಂತರಿಸಬಹುದಾದ
ನದಿ ನೀರು ಹರಿಯುವಿಕೆ ಪ್ರಮಾಣ ಕುಸಿತ ಕೂಡಿಗೆ, ಫೆ. ೧೬: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹರಿಯುತ್ತಿರುವ ಕಾವೇರಿ ನದಿ ಮತ್ತು ಹಾರಂಗಿ ನದಿಗಳಲ್ಲಿ ನೀರಿನ ಹರಿಯುವಿಕೆಯ ಮಟ್ಟದಲ್ಲಿ ಕುಸಿತವಾಗಿದೆ. ಈ ಹಿನ್ನೆಲೆ, ನದಿಯ ನೀರಿನ
ಕಾಂತೂರು ಮೂರ್ನಾಡು ಗ್ರಾಪಂ ಸಭೆ ನಾಪೋಕ್ಲು, ಫೆ.೧೬: ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿಯ ಕೊನೆಯ ಸಾಮಾನ್ಯ ಸಭೆ ಪಂಚಾಯಿತಿ ಅಧ್ಯಕ್ಷರಾದ ಕುಶನ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿ.ಡಿ.ಓ)ಚಂದ್ರಮೌಳಿ ಮಾತನಾಡಿ, ಪ್ರಸ್ತುತ
ಸಿದ್ದಾಪುರ ಶ್ರೀ ಮುತ್ತಪ್ಪ ಶ್ರೀ ಭಗವತಿ ದೇವಾಲಯ ವಾರ್ಷಿಕೋತ್ಸವ ಸಿದ್ದಾಪುರ, ಫೆ. ೧೬: ಸಿದ್ದಾಪುರದ ಶ್ರೀ ಮುತ್ತಪ್ಪ-ಶ್ರೀ ಭಗವತಿ ದೇವಾಲಯದ ೫೧ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ವಿವಿಧ ಪೂಜಾ ಕಾರ್ಯಕ್ರಮಗಳು ಹಾಗೂ ತೆರೆ ಮಹೋತ್ಸವ ಕಾರ್ಯಕ್ರಮಗಳು ತಾ.೧೮