ದಕ್ಷಿಣ ಮಾರಿಯಮ್ಮ ದೇವಾಲಯದಲ್ಲಿ ಆಟಿ ವಿಶೇಷ ಪೂಜೆ ಐಗೂರು, ಜು. ೧೮: ಐಗೂರು ಗ್ರಾಮದ ನೂತನ ಸೇತುವೆ ಕಾಮಗಾರಿಯನ್ನು ಶಾಸಕ ಮಂತರ್ ಗೌಡ ಪರಿಶೀಲಿಸಿದರು. ಈ ಸಂದರ್ಭ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಕಾಜೂರು ಪರ್ಯಾಯ ರಸ್ತೆ ಹದಗೆಟ್ಟಿದ್ದು
ದಕ್ಷಿಣ ಮಾರಿಯಮ್ಮ ದೇವಾಲಯದಲ್ಲಿ ಆಟಿ ವಿಶೇಷ ಪೂಜೆ ವೀರಾಜಪೇಟೆ, ಜು. ೧೮: ಕರಾವಳಿ ಮತ್ತು ಮಲೆನಾಡಿನ ಜನರ ಆರಾಧ್ಯ ದೈವವಾದ ಶ್ರೀ ಮಾರಿಯಮ್ಮ ದೇವಿಗೆ ಅತ್ಯಂತ ಪವಿತ್ರವೆಂದು ಪರಿಗಣಿಸಲಾದ ಆಟಿ ಮಾಸಕ್ಕೆ ಚಾಲನೆ ಸಿಕ್ಕಿದೆ. ಆಟಿ
ಸಿದ್ದಾಪುರ ಆಸ್ಪತ್ರೆಯಲ್ಲಿರುವ ಸಮಸ್ಯೆ ಪರಿಹಾರಕ್ಕೆ ಆಗ್ರಹ ಸಿದ್ದಾಪುರ, ಜು. ೧೮: ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ, ಔಷಧಿ ಅಭಾವ ಹಾಗೂ ಪ್ರಯೋಗಾಲಯದ ಅವ್ಯವಸ್ಥೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸಬೇಕು ಎಂದು
ಸ್ವಾತಂತ್ರö್ಯ ಹೋರಾಟಗಾರರ ಆದರ್ಶ ಯುವಜನತೆಗೆ ತಲುಪಬೇಕು ಪೊನ್ನಂಪೇಟೆ, ಜು. ೧೮: ಸ್ವಾತಂತ್ರö್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ದೇಶಪ್ರೇಮದ ಆದರ್ಶಗಳನ್ನು ಇಂದಿನ ಯುವಜನತೆಗೆ ಪರಿಚಯಿಸುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ
ಮಲ್ಮ ಬೆಟ್ಟದ ಸ್ಥಳ ಮರುಖರೀದಿ ಕುರಿತು ಶಾಸಕರೊಂದಿಗೆ ಸಮಾಲೋಚನೆ ಮಡಿಕೇರಿ, ಜು. ೧೮: ಅಖಿಲ ಕೊಡವ ಸಮಾಜದ ಆಡಳಿತ ಮಂಡಳಿ ಮತ್ತು ನೆಲಜಿ ಮಲ್ಮ ಹಿತರಕ್ಷಣಾ ಸಮಿತಿಯ ಸದಸ್ಯರು ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಬೆಂಗಳೂರಿನ ನಿವಾಸದ ಕಚೇರಿಯಲ್ಲಿ