ಜಿಲ್ಲೆಯ ವಿವಿಧೆಡೆ ಗಣರಾಜ್ಯೋತ್ಸವ ಚೆಯ್ಯಂಡಾಣೆ: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವೀರಾಜಪೇಟೆಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯದಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಮೇಲ್ವಿಚಾರಕಿ ಸುಮಯ್ಯ ಸಿಹಿ ವಿತರಿಸಿ ದಿನದ ಮಹತ್ವದ
ದೇಶಭಕ್ತಿ ಗೀತೆ ಸ್ಪರ್ಧೆ ನಾಪೋಕ್ಲು,ಜ.೩೦: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್, ವೀರಾಜಪೇಟೆ ತಾಲೂಕು ಘಟಕದ ವತಿಯಿಂದ, ಕೊಡಗು ಜಿಲ್ಲಾಧ್ಯಕ್ಷರಾದ ಚಾಮೆರ ದಿನೇಶ್ ಬೆಳ್ಯಪ್ಪ ಅವರ ನೇತೃತ್ವದಲ್ಲಿ ತಾಲೂಕು ಮಟ್ಟದ ಆನ್‌ಲೈನ್
ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ನಾಪೋಕ್ಲು, ಜ. ೩೦: ಸ್ಥಳೀಯ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಶಾಲಾ ಸಂಘಗಳ ಸಮಾರೋಪ ಕಾರ್ಯಕ್ರಮ ಹಾಗೂ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ಆಯೋಜಿಸಲಾಯಿತು.
ನಿಡ್ತ ಗ್ರಾಪಂ ವ್ಯಾಪ್ತಿಯ ಮಕ್ಕಳ ಗ್ರಾಮಸಭೆ ಸಮಸ್ಯೆಗಳನ್ನು ತೆರೆದಿಟ್ಟ ಮಕ್ಕಳು ಮುಳ್ಳೂರು, ಜ. ೩೦: ನಿಡ್ತ ಗ್ರಾ.ಪಂ.ವ್ಯಾಪ್ತಿಯ ವಿವಿಧ ಶಾಲೆಗಳ ಮಕ್ಕಳ ಗ್ರಾಮಸಭೆ ಗೋಪಾಲಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ನಿಡ್ತ ಗ್ರಾ.ಪಂ. ಮತ್ತು ‘ನಾವು’ ಪ್ರತಿಷ್ಠಾನ
ಕೆಪಿಎಸ್ ಶಾಲೆಯಲ್ಲಿ ಕಲಿಕಾ ಹಬ್ಬ ನಾಪೋಕ್ಲು,ಜ.೩೦: ಶಿಕ್ಷಣ ಇಲಾಖೆಯು ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಪೂರಕ ಕಲಿಕೆಗೆ ಸಿದ್ಧಗೊಳಿಸುವ ಸಲುವಾಗಿ ಕಲಿಕಾ ಹಬ್ಬವನ್ನು ಆಯೋಜಿಸುತ್ತಿದ್ದು ಇದರಲ್ಲಿ ೧ರಿಂದ ೫ನೇ ತರಗತಿಯ ವಿದ್ಯಾರ್ಥಿಗಳು ಪಾಲ್ಗೊಳ್ಳುತ್ತಿದ್ದಾರೆ ಎಂದು