ಕೆಪಿಎಲ್ ಕ್ರಿಕೆಟ್ ಲೀಗ್ಗೆ ಆಟಗಾರರ ಬಿಡ್ಡಿಂಗ್ ಪ್ರಕ್ರಿಯೆ ಕಡಂಗ, ಫೆ. ೧೨: ಸ್ಥಳೀಯ ಶಾದಿ ಮಹಲ್ ಸಭಾಂಗಣದಲ್ಲಿ ೧೧ನೇ ವರ್ಷದ ಕೆ.ಪಿ.ಎಲ್ ಕ್ರಿಕೆಟ್ ಆಟಗಾರರ ಬಿಡ್ಡಿಂಗ್ ಕಾರ್ಯಕ್ರಮವು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಪಿಎಲ್ ಸ್ಥಾಪಕರಾದ ಜುನೈದ್ ಕೆ.ಎಂ
ಕರಡ ಶಾಲೆಯಲ್ಲಿ ಗಣರಾಜ್ಯೋತ್ಸವ ಚೆಯ್ಯಂಡಾಣೆ, ಫೆ. ೧೨: ಸಮೀಪದ ಕರಡ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ೭೭ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ನಿವೃತ್ತ ಸಿಐಎಸ್‌ಎಫ್ ಬೇಪಡಿಯಂಡ. ಎಸ್.ಅಯ್ಯಣ್ಣ ನೆರವೇರಿಸಿ ಮಾತನಾಡಿ, ಮಕ್ಕಳು ಶಿಸ್ತನ್ನು
ಪ್ರೊ ಅಶೋಕ ಸಂಗಪ್ಪ ಅವರಿಗೆ ಕೃಷಿ ರತ್ನ ಪ್ರಶಸ್ತಿ ಕೂಡಿಗೆ, ಫೆ. ೧೨: ಕೃಷಿ ಆವಿಷ್ಕಾರಗಳಿಗೆ ನೀಡಿದ ಕೊಡುಗೆಗಳನ್ನು ಗುರುತಿಸಿ, ನವದೆಹಲಿಯ ಇಂಡಿಯನ್ ಇಂಡಿಜೆನಸ್ ಸೊಸೈಟಿ ಫಾರ್ ಸೈನ್ಸಸ್ ಮತ್ತು ಸೋಷಿಯಲ್ ಸೈನ್ಸಸ್‌ನಿಂದ “ಕೃಷಿ ರತ್ನ ಪ್ರಶಸ್ತಿ-೨೦೨೬”ಅನ್ನು
ಚೆಟ್ಟಿಮಾನಿ ಕುಂದಚೇರಿ ವಲಯ ಕಾಂಗ್ರೆಸ್ ಸಭೆ ಮಡಿಕೇರಿ, ಫೆ. ೧೨: ರಾಜ್ಯ ಸರಕಾರದ ಅಭಿವೃದ್ಧಿ ಕಾರ್ಯಗಳ ಕುರಿತು ಜನರಲ್ಲಿ ಅರಿವು ಮೂಡಿಸಬೇಕು ಮತ್ತು ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ
ಮಾಲ್ದಾರೆಯಲ್ಲಿ ರೂ ೧ ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ಸಿದ್ದಾಪುರ, ಫೆ. ೧೨: ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ. ೧ ಕೋಟಿ ವೆಚ್ಚದಲ್ಲಿ ರಸ್ತೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ವೀರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ