ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಸಲಹೆ ಶಾಸಕರ ತವರು ಕ್ಷೇತ್ರದಲ್ಲಿ ವಿಪುಲ ಅವಕಾಶ ವಿಶೇಷ ವರದಿ : ಹೆಚ್.ಕೆ. ಜಗದೀಶ್ ಗೋಣಿಕೊಪ್ಪಲು, ಮೇ ೧೫: ಭವಿಷ್ಯದ ದೃಷ್ಟಿಯನ್ನು ಮುಂದಿಟ್ಟುಕೊAಡು ನಾಗರಿಕರಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಕ್ಕೆ ತರಲು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ
ಕನ್ನಡ ಭಾಷೆ ಸಂಸ್ಕೃತಿ ಪ್ರತಿಯೊಬ್ಬರ ಉಸಿರಾಗಬೇಕು ಅಶೋಕ್ ಸಂಗಪ್ಪ ಕಣಿವೆ, ಮೇ.೧೫: ಕನ್ನಡ ಭಾಷೆಯನ್ನು ಸ್ಪಷ್ಟವಾಗಿ ಮಾತನಾಡುವುದು, ಈ ನಾಡಿನ ನೆಲ, ಜಲ ಸಂಸ್ಕೃತಿ ಉಪಾಸನೆ ಈ ನಾಡಿನ ಪ್ರತಿಯೊಬ್ಬರ ಉಸಿರಾಗಬೇಕೆಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಅಶೋಕ್
ಗೌಡ ಕುಟುಂಬ ರಿಂಕ್ ಹಾಕಿ ಕುಂಬಗೌಡನ ಚಾಂಪಿಯನ್ ಅAತಿಮ ಪಂದ್ಯಾವಳಿ ಸಂದರ್ಭ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಭಾರತ ಮಹಿಳಾ ಹಾಕಿ ತಂಡದ ತರಬೇತುದಾರರಾದ ಹೊನ್ನಂಪಾಡಿ ಅಂಕಿತಾ ಸುರೇಶ್ ಮಾತನಾಡಿ; ಈ ರೀತಿಯಾಗಿ ಕುಟುಂಬವಾರು ಪಂದ್ಯಾವಳಿಯಿAದ ಆಟಗಾರರಿಗೆ
ಸಚಿವರ ಭರವಸೆ ನಡುವೆಯೂ ಮುಂದುವರಿದ ಧರಣಿ ೆÆÃಮವಾರಪೇಟೆ, ಮೇ ೧೫: ನಿವೇಶನ ನೀಡುವಂತೆ ಒತ್ತಾಯಿಸಿ, ಕರ್ನಾಟಕ ಬಹುಜನ ಕಾರ್ಮಿಕ ಸಂಘಟನೆಯ ನೇತೃತ್ವದಲ್ಲಿ ಕುಂಬೂರು ಗ್ರಾಮದ ಪೈಸಾರಿ ಜಾಗದಲ್ಲಿ ವಸತಿರಹಿತ ಕಾರ್ಮಿಕರು ನಡೆಸುತ್ತಿರುವ ಆಹೋರಾತ್ರಿ ಧರಣಿ
ಪಾಡಿಯಲ್ಲಿ ಧಾರ್ಮಿಕ ಕಾರ್ಯ ನಾಪೋಕು,್ಲ ಮೇ ೧೫: ಕಕ್ಕಬೆಯ ಪಾಡಿ ಶ್ರೀ ಇಗುತ್ತಪ್ಪ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಮೂರನೇ ದಿನವಾದ ಶುಕ್ರವಾರ ವಿವಿಧ ಹೋಮ, ಪೂಜಾ ವಿಧಿವಿಧಾ£ ಶ್ರದ್ಧಾಭಕ್ತಿಯಿಂದ ನೆರವೇರಿತು. ನೀಲೇಶ್ವರ ಉಚ್ಚಿಲತಾಯ