ಅಕ್ಕಪಡೆ ಸಿಬ್ಬಂದಿಯಿAದ ಜಾಗೃತಿ ಮಡಿಕೇರಿ, ಜು.೧೭: ಅಕ್ಕಪಡೆ ಸಿಬ್ಬಂದಿಗಳು ಸುಂಟಿಕೊಪ್ಪ ಠಾಣಾ ವ್ಯಾಪ್ತಿಯ ಪನ್ಯ ಗ್ರಾಮದ ಲೈನ್ ಮನೆಗಳಿಗೆ ತೆರಳಿ ಅಲ್ಲಿನ ನಿವಾಸಿಗಳಿಗೆ ಜಾಗೃತಿ ಮೂಡಿಸಿದರು. ಬಾಲ್ಯ ವಿವಾಹ ನಿಷೇಧ ಕಾಯ್ದೆ,
ಸ್ವಾಸ್ಥö್ಯ ಸಂಕಲ್ಪ ಕಾರ್ಯಕ್ರಮ ಸೋಮವಾರಪೇಟೆ, ಜು. ೧೭: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಮೀಪದ ಗೋಣಿಮರೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥö್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಶಾಲಾ ಮುಖ್ಯೋಪಾಧ್ಯಾಯ ಹನುಮಂತ
ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆ ನಿಯಂತ್ರಣಕ್ಕೆ ಕ್ರಮ ಮಡಿಕೇರಿ, ಜು. ೧೭: ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ನಿಯಮ ಉಲ್ಲಂಘನೆ, ಅಕ್ರಮ ಪಾರ್ಕಿಂಗ್ ಮತ್ತು ಹೆಲ್ಮೆಟ್ ಧರಿಸದ ವಾಹನ ಸವಾರರ ವಿರುದ್ಧ ಸಂಚಾರಿ ಪೊಲೀಸರು ಕಟ್ಟುನಿಟ್ಟಿನ ಕ್ರಮಕ್ಕೆ
ನಾಪೋಕ್ಲು ಪಟ್ಟಣದಲ್ಲಿ ಜಿಂಕೆ ನಾಪೋಕ್ಲು, ಜು. ೧೭ : ಪಟ್ಟಣಕ್ಕೆ ದಿಢೀರ್ ಆಗಿ ಬಂದ ಜಿಂಕೆಯನ್ನು ಸ್ಥಳೀಯರು ಸೆರೆಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಘಟನೆ ಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಕೊಡವ ಸಮಾಜದ
ಕರ್ನಾಟಕ ರಕ್ಷಣಾ ವೇದಿಕೆಯ ಮಹಾಸಭೆ ಸೋಮವಾರಪೇಟೆ, ಜು. ೧೭: ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ತಾಲೂಕು ಘಟಕದ ವಾರ್ಷಿಕ ಮಹಾಸಭೆ ಅಧ್ಯಕ್ಷ ಸಂತೋಷ್ ಅಧ್ಯಕ್ಷತೆಯಲ್ಲಿ ಸ್ಥಳೀಯ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸಭೆಯಲ್ಲಿ ಅಧ್ಯಕ್ಷ