ಕೊಡವ ಹೆರಿಟೇಜ್ ಕೇಂದ್ರ ನಿರ್ವಹಣೆ ಮಡಿಕೇರಿ ಕೊಡವ ಸಮಾಜಕ್ಕೆ ನೀಡಲು ಮನವಿ ಮಡಿಕೇರಿ, ಮೇ ೧೫: ಮಡಿಕೇರಿಯ ಹೊರವಲಯದಲ್ಲಿ ಕೊಡವ ಹೆರಿಟೇಜ್ ಕೇಂದ್ರವನ್ನು ಮಡಿಕೇರಿ ಕೊಡವ ಸಮಾಜಕ್ಕೆ ನೀಡುವ ಕುರಿತು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರ
ಮಡಿಕೇರಿ ನಗರದಲ್ಲಿ ರೂ ೨೭೨ ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮಡಿಕೇರಿ, ಮೇ ೧೫: ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ರಾಜ್ಯ ವಿಪತ್ತು ನಿರ್ವಹಣಾ ನಿಧಿ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ಮಂತರ್ ಗೌಡ
ಅನುಮಾನಾಸ್ಪದವಾಗಿ ಮೃತಪಟ್ಟ ಶ್ವಾನಗಳು ಮಡಿಕೇರಿ, ಮೇ ೧೫: ನಾಪೋಕ್ಲು ಹಳೆತಾಲೂಕು ಬಳಿ ಅನುಮಾನಾಸ್ಪದವಾಗಿ ನಾಯಿಗಳು ಸಾವನ್ನಪ್ಪಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಈ ಶ್ವಾನಗಳು ಸೇವಿಸಿದ ಆಹಾರದಲ್ಲಿ ವಿಷ ಅಳವಡಿಸಿರುವ ಶಂಕೆ
ಇಂದು ಶನೈಶ್ಚರ ಜಯಂತಿ ಕೂಡಿಗೆ, ಮೇ ೧೫: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಗ್ಗಡಹಳ್ಳಿ ಗ್ರಾಮದಲ್ಲಿರುವ ಶ್ರೀ ಶನೀಶ್ವರ ದೇವಸ್ಥಾನ ಸಮಿತಿಯ ವತಿಯಿಂದ ತಾ. ೧೬ ರಂದು (ಇಂದು) ಶ್ರೀ ಶನೈಶ್ಚರ
ಸಿದ್ದಾಪುರದಲ್ಲಿ ೬೬ ಕೆವಿ ಸಾಮರ್ಥ್ಯದ ವಿದ್ಯುತ್ ಉಪಕೇಂದ್ರ ಕಾಮಗಾರಿ ಪ್ರಗತಿಯಲ್ಲಿ ಸಿದ್ದಾಪುರ, ಮೇ ೧೪: ಸಿದ್ದಾಪುರ ಗ್ರಾಮಸ್ಥರ ಬಹುದಿನದ ಬೇಡಿಕೆಯಾದ ೬೬ ಕೆ.ವಿ. ಸಾಮರ್ಥ್ಯದ ವಿದ್ಯುತ್ ಉಪಕೇಂದ್ರ ಸ್ಥಾಪನೆ ಕೊನೆಗೂ ಈಡೇರುವತ್ತ ಸಾಗಿದ್ದು, ೨೦೨೭ ಸೆಪ್ಟೆಂಬರ್ ತಿಂಗಳಲ್ಲಿ ಕಾಮಗಾರಿ