ಕುಂಬೂರಿನಲ್ಲಿ ನಿವೇಶನ ಒದಗಿಸುವಂತೆ ಆಗ್ರಹ ಮಡಿಕೇರಿ, ಮೇ ೧೪ : ನಿವೇಶನಕ್ಕಾಗಿ ಒತ್ತಾಯಿಸಿ ಕಳೆದ ೧೩ ದಿನಗಳಿಂದ ಕುಂಬೂರಿನಲ್ಲಿ ಹೋರಾಟ ನಡೆಸುತ್ತಿದ್ದು, ನಮ್ಮ ನ್ಯಾಯಯುತ ಬೇಡಿಕೆಯನ್ನು ಅಧಿಕಾರಿಗಳು, ಜನಪ್ರತಿನಿಧಿಗಳು ಪರಿಗಣಿಸಿ ಸೂಕ್ತ ಕ್ರಮವಹಿಸಿ
ಹೆಬ್ಬಾಲೆ ಆರೋಗ್ಯ ಕೇಂದ್ರದಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ಅರಿವು ಮಡಿಕೇರಿ, ಮೇ.೧೪: ಕುಶಾಲನಗರ ತಾಲೂಕಿನ ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಬ್ಯಾಡಗೊಟ ಅಂಗನವಾಡಿ ಕೇಂದ್ರದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಮತ್ತು ಪೋಕ್ಸೋ ಕಾಯ್ದೆ ಬಗ್ಗೆ ಅರಿವು
ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ ಮಡಿಕೇರಿ ಮೇ ೧೪: ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ಕರ್ನಾಟಕ ರಾಜ್ಯ ಸರ್ಕಾರಿ
ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ ಚೆಯ್ಯಂಡಾಣೆ, ಮೇ ೧೪: ಸ್ಥಳೀಯ ಎಡ ಪಾಲದಿಂದ ಹಜ್‌ಗೆ ತೆರಳುವ ಕಾರ್ಯಕರ್ತರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಇತ್ತೀಚೆಗೆ ಆಯೋಜಿಸಲಾಗಿತ್ತು. ಸಮಸ್ತ ಕೇಂದ್ರ ಮುಷಾವರ ಸದಸ್ಯರು ಹಾಗೂ ಕೊಡಗು ಜಿಲ್ಲಾ ನಾಇಬ್
ವಿದ್ಯಾರ್ಥಿಯಿಂದ ಆ್ಯಪ್ ಅಭಿವೃದ್ಧಿ ಪೊನ್ನಂಪೇಟೆ, ಮೇ ೧೪: ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿ ಕೆ.ಬಿ. ಬಿದ್ದಪ್ಪ ‘ಕಾವೇರಿ ಕಾಲೇಜು ಆ್ಯಪ್’ ಅನ್ನು ಅಭಿವೃದ್ಧಿಪಡಿಸಿ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಯಶಸ್ವಿಯಾಗಿ