ಜಿಲ್ಲೆಯ ವಿವಿಧೆಡೆ ಗಣರಾಜ್ಯೋತ್ಸವ ಸುಂಟಿಕೊಪ್ಪ: ಇಲ್ಲಿನ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ ೭೭ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಕಂಬಿಬಾಣೆಯ ಕಾಫಿ ಬೆಳೆಗಾರ ಸಮಾಜ ಸೇವಕ ಟಿ.ಕೆ.ಸಾಯಿಕುಮಾರ್ ಅವರು ನಿರ್ಮಿಸಿಕೊಟ್ಟ
ಹಿಂದೂ ಧರ್ಮ ಸಂಸ್ಕೃತಿಯ ರಕ್ಷಣೆಗೆ ಒಗ್ಗಟ್ಟು ಅವಶ್ಯ ಸೋಮವಾರಪೇಟೆ, ಫೆ. ೨: ಸನಾತನ ಹಿಂದೂ ಧರ್ಮ-ಪರಂಪರೆ, ಸಂಸ್ಕೃತಿಯ ರಕ್ಷಣೆಗೆ ಒಗ್ಗಟ್ಟು ಅವಶ್ಯ. ಈ ನಿಟ್ಟಿನಲ್ಲಿ ಹಿಂದೂಗಳು ಸಂಘಟಿತರಾಗಬೇಕು. ಹಾಗಾದಾಗ ಹಲವಷ್ಟು ಸಮಸ್ಯೆಗಳು ತನ್ನಿಂತಾನೇ ಬಗೆಹರಿಯುತ್ತವೆ. ಮನೆ
ಕರ್ಕಶ ಶಬ್ಧದೊಂದಿಗೆ ಸಾರ್ವಜನಿಕರಿಗೆ ಕಿರಿಕಿರಿ ಜಿಪ್ಸಿ ವಾಹನವನ್ನು ವಶಕ್ಕೆ ಪಡೆದ ಪೊಲೀಸರು ಮಡಿಕೇರಿ, ಫೆ. ೨: ಅನಧಿಕೃತವಾಗಿ ವಾಹನದ ಮೂಲ ಸ್ವರೂಪ ಬದಲಾಯಿಸಿಕೊಂಡು ಕರ್ಕಶ ಶಬ್ಧದ ಸೈಲೆನ್ಸರ್ ಅಳವಡಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಹಿನ್ನೆಲೆ ಜಿಪ್ಸಿ ವಾಹನವೊಂದನ್ನು ಮಡಿಕೇರಿ
ಕೇಂದ್ರ ಬಜೆಟ್ ಸರ್ವ ಸ್ಪರ್ಶಿ ಸರ್ವ ವ್ಯಾಪಿ ಕೆಜಿ ಬೋಪಯ್ಯ ಮಡಿಕೇರಿ, ಫೆ. ೨: ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಸರ್ವ ಸ್ಪರ್ಶಿ, ಸರ್ವ ವ್ಯಾಪಿಯಾಗಿದೆ ಎಂದು ಮಾಜಿ ವಿಧಾನಸಭಾಧ್ಯಕ್ಷ ಕೆ.ಜಿ. ಬೋಪಯ್ಯ
ನಾಳೆ ಪದಗ್ರಹಣ ಮಾಹಿತಿ ಶಿಬಿರ ಮಡಿಕೇರಿ, ಫೆ. ೨ : ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಮಿಕ ಮಾಹಿತಿ ಶಿಬಿರ ತಾ.೪ರಂದು ಮಧ್ಯಾಹ್ನ ೩ ಗಂಟೆಗೆ