ಮಡಿಕೇರಿಯಲ್ಲಿ ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಭೂಮಿಪೂಜೆ ಮಡಿಕೇರಿ, ಡಿ. ೫ : ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಬಳಿಯ ನಗರಸಭಾ ಉದ್ಯಾನವನದ ಜಾಗದಲ್ಲಿ ಸಂವಿಧಾನ ಶಿಲ್ಪಿ, ಬಾಬಾ
ಟಿಶೆಟ್ಟಿಗೇರಿ ಕೊಡವ ಸಮಾಜದಲ್ಲಿ ಆಟ್ ಪಾಟ್ ಪಡಿಪು ಸಮಾರೋಪ ಶ್ರೀಮಂಗಲ, ಡಿ. ೫: ಕೊಡವ ಜನಪದ ಆಟ್-ಪಾಟ್ ಕಲಿಯಲು ಇಂದಿನ ಯುವಪೀಳಿಗೆ ಹೆಚ್ಚು ಆಸಕ್ತಿ ತೋರುತ್ತಿರುವುದು ಸಂತಸದ ವಿಚಾರವಾಗಿದ್ದು, ಕೊಡವ ಸಂಸ್ಕೃತಿಯ ಬಲವರ್ಧನೆಗೆ ಪೂರಕ ವಾತಾವರಣ ನಿರ್ಮಾಣ
ವೀರಾಜಪೇಟೆಯಲ್ಲಿ ಏಡ್ಸ್ ಜಾಗೃತಿ ಜಾಥಾ ವೀರಾಜಪೇಟೆ, ಡಿ. ೫: ಹೆಚ್‌ಐವಿ, ಏಡ್ಸ್ ಕುರಿತು ಪ್ರತಿಯೊಬ್ಬರಲ್ಲಿಯೂ ಜಾಗೃತಿ ಮೂಡಿದಾಗ ಮಾತ್ರ ಅದರ ಸಂಪೂರ್ಣ ನಿರ್ಮೂಲನೆ ಸಾಧ್ಯ ಎಂದು ಕೊಡಗು ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ
ಸರ್ಕಾರಿ ಇಂಜಿನಿಯರಿAಗ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಕಣಿವೆ, ಡಿ. ೫: ವಿಶ್ವದಲ್ಲಿಯೇ ಸುಂದರವಾದ ಕನ್ನಡ ಭಾಷೆಯ ಸಾಹಿತ್ಯ, ಸಂಗೀತ ಹಾಗೂ ಕಲೆಯನ್ನು ಕನ್ನಡ ನೆಲದಲ್ಲಿನ ಪ್ರತಿಯೊಬ್ಬರು ತಮ್ಮ ಉಸಿರಲ್ಲಿ ಉಸಿರಾಗಿಸಿ ಅನುಸರಿಸುವ ಮೂಲಕ ಕನ್ನಡ
ಮಕ್ಕಳ ಪ್ರತಿಭಾನ್ವೇಷಣೆಯೇ ಪ್ರತಿಭಾ ಕಾರಂಜಿ ಸ್ಪರ್ಧಾ ಕಾರ್ಯಕ್ರಮದ ಉದ್ದೇಶ ಶನಿವಾರಸಂತೆ, ಡಿ. ೫: “ಮಕ್ಕಳ ಪ್ರತಿಭಾನ್ವೇಷಣೆಯೇ ಪ್ರತಿಭಾ ಕಾರಂಜಿ ಸ್ಪರ್ಧಾ ಕಾರ್ಯಕ್ರಮದ ಉದ್ದೇಶ’’ ಎಂದು ಕಿರಿಕೊಡ್ಲಿ ಮಠದ ಎಸ್.ಎಸ್. ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಸದಾಶಿವ