ಪ್ರತಿಷ್ಠಾಪನಾ ಉತ್ಸವ ಕೋಲ ಮಡಿಕೇರಿ, ಡಿ. ೩: ಕಗ್ಗೋಡ್ಲು ಗ್ರಾಮದ ಹೂಕಾಡು ಶ್ರೀ ಕರಿಚಾಮುಂಡಿ (ಕೃಷ್ಣ ಚಾಮುಂಡಿ) ಶ್ರೀ ಕರಿಂಕುಟ್ಟಿ ಹಾಗೂ ಚೌಕಾರು ಗುಳಿಗ ದೈವಗಳ ಪ್ರತಿಷ್ಠಾಪನಾ ಮಹೋತ್ಸವ ಹಾಗೂ ದೈವಗಳ
ಗುಂಡೂರಾವ್ ಕ್ರೀಡಾಂಗಣ ಸಮಿತಿ ರಚನೆ ಕುಶಾಲನಗರ, ಡಿ. ೩: ಕುಶಾಲನಗರದಲ್ಲಿ ತಾಲೂಕು ಮಟ್ಟದ ಕ್ರೀಡಾಂಗಣ ಕೊರತೆ ಹಿನ್ನೆಲೆಯಲ್ಲಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಸುಸಜ್ಜಿತ ಕ್ರೀಡಾಂಗಣಕ್ಕೆ ಒತ್ತಾಯಿಸಿ ಮಾಜಿ ಮುಖ್ಯಮಂತ್ರಿ ಗುಂಡುರಾವ್ ಹೆಸರಿನಲ್ಲಿ ಕ್ರೀಡಾಂಗಣ
ಕೊರಗಜ್ಜ ದೈವದ ನೇಮೋತ್ಸವ ಮಡಿಕೇರಿ, ಡಿ. ೩: ಉಡೋತ್‌ಮೊಟ್ಟೆಯ ಶ್ರೀ ಸ್ವಾಮಿ ಕೊರಗಜ್ಜ ದೈವ ಸಾನಿಧ್ಯದಲ್ಲಿ ತಾ.೬ ಮತ್ತು ೭ ರಂದು ಐದನೇ ವರ್ಷದ ನೇಮೋತ್ಸವ ನಡೆಯಲಿದೆ. ಡಿ.೬ ರಂದು ಬೆಳಿಗ್ಗೆ ೭
ಹೊಳೆಗೆ ತ್ಯಾಜ್ಯ ನೀರು ಮಾಲಿನ್ಯ ನಿಯಂತ್ರಣಾ ಮಂಡಳಿ ಅಧಿಕಾರಿಗಳಿಂದ ಪರಿಶೀಲನೆ ಕೊಡ್ಲಿಪೇಟೆ, ಡಿ. ೩: ಸಮೀಪದ ಬ್ಯಾಡಗೊಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿದ ಬೆಂಬಳೂರು ಕಿರುಹೊಳೆಗೆ ಕಾಫಿ ಪಲ್ಪರ್‌ನ ತ್ಯಾಜ್ಯ ನೀರನ್ನು ಹರಿಸಲಾಗುತ್ತಿದೆ ಎಂಬ ದೂರಿನ ಮೇರೆಗೆ ಮಡಿಕೇರಿ
ಕೂಲಿ ಕಾರ್ಮಿಕ ಕುಟುಂಬಕ್ಕೆ ಆಧಾರವಾಗಬೇಕಿದ್ದ ಮಗನ ಎರಡೂ ಕಿಡ್ನಿ ವೈಫಲ್ಯ ಜೀವದಾನ ನೀಡಲು ಮುಂದಾದ ತಂದೆ ಸಹೃದಯರ ನೆರವಿಗೆ ಮನವಿ ಸೋಮವಾರಪೇಟೆ, ಡಿ. ೩: ಕೂಲಿ ಕಾರ್ಮಿಕ ಕುಟುಂಬಕ್ಕೆ ಆಧಾರವಾಗಬೇಕಿದ್ದ ಮಗನ ಎರಡೂ ಕಿಡ್ನಿಗಳೂ ವೈಫಲ್ಯಗೊಂಡು ೨೧ನೇ ವಯಸ್ಸಿಗೆ ಮನೆಯ ಮೂಲೆ ಸೇರಿರುವ ಸಂಕಷ್ಟದ ಘಟನೆ ಬೆಳಕಿಗೆ ಬಂದಿದೆ.