“ರಂಗೋಲಿ ಸಂಸ್ಕೃತಿಯ ಪ್ರÀತೀಕ ಕುಶಾಲನಗರ, ನ. ೨೮: ರಂಗೋಲಿ ಭಾರತೀಯ ಶ್ರೀಮಂತ ಸಂಸ್ಕೃತಿಯ ಪ್ರತೀಕವಾಗಿದ್ದು, ಮಹಿಳೆಯರ ದಿನ ಆರಂಭವಾಗುವುದೇ ಮನೆಯ ಮುಂದೆ ರಂಗೋಲಿ ಬಿಡಿಸುವುದರ ಮೂಲಕವಾಗಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ
ಗ್ರಾಮಸಭೆಯಲ್ಲಿ ಅರೆಬೆತ್ತಲೆ ಪ್ರತಿಭಟನೆ ಕುಶಾಲನಗರ/ಕೂಡಿಗೆ ನ. ೨೮: ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಗ್ರಾಮಸಭೆಯಲ್ಲಿ ಗ್ರಾಮಸ್ಥ ತನ್ನ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಒದಗಿಸುವಂತೆ ಆಗ್ರಹಿಸಿ ಅರೆ ಬೆತ್ತಲೆ ಪ್ರತಿಭಟನೆ ನಡೆಸಲು ಮುಂದಾದ ಘಟನೆ
ಬೆಳೆ ವಿಮೆ ಕಡಿಮೆ ಪಾವತಿ ಬೆಳೆಗಾರರ ಒಕ್ಕೂಟ ಅಸಮಾಧಾನ ಮಡಿಕೇರಿ, ನ. ೨೮: ಪ್ರಧಾನ ಮಂತ್ರಿಯವರ ಫಸಲ್‌ಭಿಮಾ ಯೋಜನೆಯಡಿಯಲ್ಲಿ ತೋಟಗಾರಿಕಾ ಬೆಳೆಗಳಾದ ಕಾಳುಮೆಣಸು, ಅಡಿಕೆ ಬೆಳೆಗಳಿಗೆ ಹವಾಮಾನಾಧಾರಿತ ಬೆಳೆ ವಿಮೆಯಲ್ಲಿ ಪ್ರೀಮಿಯಂ ಪಾವತಿಸಿರುವ ಬೆಳೆಗಾರರಿಗೆ ವಿಮಾ ಕಂಪನಿಯು
ಕಡಿಯತ್ ನಾಡ್ ಹಾಕಿ ಕಪ್ಗೆ ವಿಧ್ಯುಕ್ತ ಚಾಲನೆ ಚೆಯ್ಯಂಡಾಣೆ, ನ. ೨೮: ಕರಡ ಗ್ರಾಮದ ಕೊಡವ ಕಲ್ಚರಲ್ ಮತ್ತು ರಿಕ್ರಿಯೇಷನ್ ಕ್ಲಬ್ ವತಿಯಿಂದ ಆಯೋಜಿತ ತೃತೀಯ ವರ್ಷದ ಕಡಿಯತ್ ನಾಡ್ ಕಪ್ ಹಾಕಿ ಪಂದ್ಯಾಟಕ್ಕೆ ವಿಧ್ಯುಕ್ತ
ಸೋಲು ಗೆಲುವು ಸಮಾನವಾಗಿ ಸ್ವೀಕರಿಸಿ ಮಡಿಕೇರಿ, ನ.೨೮ : ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ, ಆದ್ದರಿಂದ ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ವಿವಿಧ ಕ್ರೀಡಾ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದು ಶಾಸಕ ಡಾ.ಮಂತರ್