‘ವಾಸವಿಲ್ಲ ಎಂದು ಅರ್ಜಿ ತಿರಸ್ಕಾರ ಬಾಡಿಗೆ ಲೈನ್ ಮನೆಯವರಿಗೆ ಶಾಕ್ ಕೆ.ಎಂ ಇಸ್ಮಾಯಿಲ್ ಕಂಡಕರೆ ಮಡಿಕೇರಿ, ಜು. ೧೬: ರಾಜ್ಯದಲ್ಲಿ ವಿಶೇಷ ಮತದಾರರ ಪರಿಷ್ಕರಣೆ (ಎಸ್‌ಐಆರ್) ಆರಂಭವಾಗಿ ಎರಡು ವಾರ ಪೂರ್ಣಗೊಂಡಿದ್ದು, ಆಗಸ್ಟ್ ೮ ರವರೆಗೆ ಮತದಾರರು ಎನ್ಯುಮರೇಶನ್ ಫಾರ್ಮ್
ಭಾರತ ಯುಕೆ ಮುಕ್ತ ವ್ಯಾಪಾರ ಒಪ್ಪಂದ ಜಾರಿ ಕೋವರ್‌ಕೊಲ್ಲಿ ಇಂದ್ರೇಶ್ ಬೆAಗಳೂರು, ಜು. ೧೬ : ಭಾರತ ಮತ್ತು ಯುಕೆ ನಡುವಿನ ಮುಕ್ತ ವ್ಯಾಪಾರ ಒಪ್ಪಂದ ಬುಧವಾರದಿಂದ ಅನುಷ್ಠಾನಕ್ಕೆ ಬಂದಿದೆ. ಇದರಿಂದ ರಾಜ್ಯದ ಜೈವಿಕ ತಂತ್ರಜ್ಞಾನ, ಫಾರ್ಮಸುಟಿಕಲ್ಸ್,
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ ಜಿಲ್ಲಾಧಿಕಾರಿ ಮಡಿಕೇರಿ, ಜು. ೧೬: ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಪರಿಣಾಮಕಾರಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಆ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯ ಎಂದು ಜಿಲ್ಲಾಧಿಕಾರಿ
ಶ್ರದ್ಧಾಂಜಲಿ ಸಭೆ ಕುಶಾಲನಗರ, ಜು. ೧೬: ಕುಶಾಲನಗರ ಭೂಮಿಕಾ ಮಹಿಳಾ ಹಿತರಕ್ಷಣಾ ವೇದಿಕೆ ವತಿಯಿಂದ ಗಾನಕೋಗಿಲೆ ಎಸ್ ಜಾನಕಿ ಅವರ ನಿಧನ ಹಿನ್ನೆಲೆಯಲ್ಲಿ ಸಂತಾಪ ಸೂಚಿಸಲಾಯಿತು. ವೇದಿಕೆ ಅಧ್ಯಕ್ಷೆ ಜೆ. ಫಿಲೋಮಿನಾ
ಕಾನೂರು ರಸ್ತೆಗೆ ಕೊದೇಂಗಡ ಜಿ ಕಾರ್ಯಪ್ಪ ಹೆಸರು ಗೋಣಿಕೊಪ್ಪ ವರದಿ, ಜು. ೧೬; ಪೊನ್ನಂಪೇಟೆಯ ಕಾನೂರು ರಸ್ತೆಗೆ ಸ್ವಾತಂತ್ರö್ಯ ಹೋರಾಟಗಾರ ಕೊದೇಂಗಡ ಜಿ. ಕಾರ್ಯಪ್ಪ ಹೆಸರನ್ನು ನಾಮಕರಣ ಮಾಡಲಾಗುವುದು ಎಂದು ಕ್‌ಗ್ಗಟ್ಟ್ನಾಡ್ ಹಿರಿಯ ನಾಗರಿಕ ವೇದಿಕೆ