ತರಬೇತಿಗೆ ಅರ್ಜಿ ಆಹ್ವಾನ ಮಡಿಕೇರಿ, ಜ.೧೪: ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್) ಧಾರಾವಾಡ, ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು
ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಶಾಸಕ ಮಂತರ್ ಗೌಡ ಜೊತೆ ಚರ್ಚೆ ಸೋಮವಾರಪೇಟೆ, ಜ. ೧೪: ಸೋಮವಾರಪೇಟೆ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದ ಅಭಿವೃದ್ಧಿಗೆ ಸಂಬAಧಿಸಿದAತೆ ತಾಲೂಕು ಅಭಿವೃದ್ಧಿ ಹೋರಾಟ ಸಮಿತಿಯ ಪ್ರಮುಖರು, ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ
ವಿದ್ಯಾರ್ಥಿಗಳಿಗೆ ಟ್ರಾö್ಯಕ್ಸೂಟ್ ವಿತರಣೆ ಸುಂಟಿಕೊಪ್ಪ, ಜ. ೧೪: ಸುಂಟಿಕೊಪ್ಪ ಸರಕಾರಿ ಪ್ರೌಢಶಾಲೆಯ ೯೪ ವಿದ್ಯಾರ್ಥಿಗಳಿಗೆ ಸುಂಟಿಕೊಪ್ಪದ ಸಮಾಜ ಸೇವಕ ಇಬ್ರಾಹಿಂ (ಬಾಪು) ಟ್ರಾö್ಯಕ್‌ಸೂಟ್ ವಿತರಣೆ ಮಾಡಿದರು. ಈ ಸಂದರ್ಭ ಶಾಲಾ ಉಪಪ್ರಾಂಶುಪಾಲ
ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ ಮಡಿಕೇರಿ, ಜ.೧೪: ಅರಣ್ಯಾಧಾರಿತ ಬುಡಕಟ್ಟು ಸಮುದಾಯದವರಿಗೆ ಆರೋಗ್ಯ ಸೇವೆಗಳನ್ನು ಪಡೆಯಲು ಇರುವ ನ್ಯೂನ್ಯತೆ/ ಅಡೆತಡೆಗಳನ್ನು ನಿವಾರಿಸಿ ಹಾಗೂ ಉತ್ತಮ ಸೇವೆಯನ್ನು ದೊರೆಯುವಂತೆ ಮಾಡಲು ಟ್ರೆöÊಬಲ್ ಹೆಲ್ತ್ ನ್ಯಾವಿಗೇಟರ್
ಹಿತರಕ್ಷಣಾ ವೇದಿಕೆ ವಾರ್ಷಿಕೋತ್ಸವ ಕಣಿವೆ, ಜ. ೧೪: ಇಲ್ಲಿನ ಪುರಸಭಾ ವ್ಯಾಪ್ತಿಯ ಮುಳ್ಳುಸೋಗೆ ಕುವೆಂಪು ಬಡಾವಣೆಯ ಹಿತರಕ್ಷಣಾ ವೇದಿಕೆಯ ವಾರ್ಷಿಕೋತ್ಸವ ಸಮಾರಂಭ ಬಡಾವಣೆಯ ಕುವೆಂಪು ಉದ್ಯಾನವನದಲ್ಲಿ ನಡೆಯಿತು. ಬಡಾವಣೆಯ ಹಿತರಕ್ಷಣಾ ಸಮಿತಿ ಅಧ್ಯಕ್ಷ