ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಭೂ ಪರಿವರ್ತನೆ ಸಂಘಟನೆಗಳ ಆತಂಕ ವೀರಾಜಪೇಟೆ, ಮೇ ೧೩: ಕೊಡಗಿನಲ್ಲಿ ಅತಿಯಾದ ಭೂಪರಿವರ್ತನೆಯಿಂದ ಹಸಿರು ವನ್ಯ ಸಂಪತ್ತುಗಳು ಕಡಿಮೆಯಾಗಿ ಕಾವೇರಿ ನೀರಿನ ಹರಿವಿನ ಪ್ರಮಾಣ ಕುಸಿಯುತ್ತಿದೆ ಎಂದು ಕೊಡಗು ಮತ್ತು ಕಾವೇರಿ ಉಳಿಸಿ
ಕಾರ್ಯನಿರ್ವಹಣಾಧಿಕಾರಿ ನೇಮಕ *ಗೋಣಿಕೊಪ್ಪ, ಮೇ ೧೩: ಪೊನ್ನಂಪೇಟೆ ಮತ್ತು ವೀರಾಜಪೇಟೆ ತಾಲೂಕು ಪ್ರಬಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ಆರ್ ರಾಜೇಶ್ ನೇಮಕವಾಗಿದ್ದಾರೆ. ಈ ಹಿಂದೆ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಸಿ. ಅಪ್ಪಣ್ಣ ಅವರು ಚಿಕ್ಕಮಗಳೂರು
ಪದಗ್ರಹಣ ಪ್ರತಿಭಾ ಪುರಸ್ಕಾರ *ಗೋಣಿಕೊಪ್ಪ, ಮೇ ೧೩: ಕೊಡಗು ಹಿಂದೂ ಮಲಯಾಳಿ ಸಮಾಜದ ಪದಗ್ರಹಣ ಹಾಗು ಪ್ರತಿಭಾ ಪುರಸ್ಕಾರ ತಾ. ೧೭ರಂದು ನಡೆಯಲಿದೆ ಎಂದು ಗೋಣಿಕೊಪ್ಪ ಕೊಡಗು ಹಿಂದೂ ಮಲಯಾಳಿ ಸಮಾಜದ
ಲಾರಿಯ ಮೇಲೆ ಬಿದ್ದ ಮರ ಕಾರ್ಮಿಕರಿಗೆ ಗಾಯ *ಗೋಣಿಕೊಪ್ಪ, ಮೇ ೧೩: ಸಿಡಿಲು ಬಡಿದ ಪರಿಣಾಮ ಮರವೊಂದು ಚಲಿಸುತ್ತಿದ ಲಾರಿಯ ಮೇಲೆ ಬಿದ್ದು, ಲಾರಿಯಲ್ಲಿ ಪ್ರಯಾಣಿಸುತ್ತಿದ್ದ ೮ ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾದ ಘಟನೆ
ಅಸ್ಸಾಂ ಮುಖ್ಯಮಂತ್ರಿಯಾಗಿ ೨ನೇ ಬಾರಿಗೆ ಹಿಮಂತ ಬಿಸ್ವಾ ಶರ್ಮಾ ದಿಸ್ಪುರ, ಮೇ ೧೨: ಅಸ್ಸಾಂ ರಾಜ್ಯದ ನೂತನ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಖಾನಾಪಾರಾದ ವೆಟರಿನರಿ ಕಾಲೇಜು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ