ಅಪಘಾತ ಪ್ರಕರಣ ಆರೋಪಿಗೆ ಶಿಕ್ಷೆ ಪೊನ್ನಂಪೇಟೆ, ಜು. ೧೬: ರಸ್ತೆ ಅಪಘಾತದಲ್ಲಿ ಬೈಕ್ ಸವಾರನ ಸಾವಿಗೆ ಕಾರಣವಾದ ಆರೋಪಿಗೆ ಪೊನ್ನಂಪೇಟೆ ನ್ಯಾಯಾಲಯವು ೬ ತಿಂಗಳ ಸಾಧಾರಣ ಕಾರಾಗೃಹ ಶಿಕ್ಷೆ ಹಾಗೂ ರೂ. ೧೧
ದೇವಾಲಯ ಅಭಿವೃದ್ಧಿಗೆ ಅನುದಾನ ಸೋಮವಾರಪೇಟೆ, ಜು. ೧೬: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಮೀಪದ ತಣ್ಣೀರುಹಳ್ಳ ಗ್ರಾಮದ ಶ್ರೀ ಬಸವೇಶ್ವರ ದೇವಾಲಯ ಅಭಿವೃದ್ಧಿ ಕಾರ್ಯಗಳಿಗೆ ರೂ.೧.೫೦ ಲಕ್ಷ ಅನುದಾನವನ್ನು
ಸಾಮಾಜಿಕ ಜಾಗೃತಿ ಮೂಡಿಸುವಲ್ಲಿ ಮಾಧ್ಯಮಗಳ ಪಾತ್ರ ಮಹತ್ತರ ಕೊಡ್ಲಿಪೇಟೆ, ಜು. ೧೬: ದೈನಂದಿನ ಆಗುಹೋಗುಗಳನ್ನು ಜನರಿಗೆ ತಿಳಿಸುವುದರೊಂದಿಗೆ, ಸಾಮಾಜಿಕ ಜಾಗೃತಿ ಮೂಡಿಸುವಲ್ಲಿ ಮಾಧ್ಯಮಗಳ ಪಾತ್ರ ಮಹತ್ತರವಾಗಿದೆ ಎಂದು ಕೊಡ್ಲಿಪೇಟೆ ಕಲ್ಲುಮಠದ ಮಠಾಧೀಶರಾದ ಶ್ರೀ ಮಹಾಂತ ಸ್ವಾಮೀಜಿ
ಆದಿವಾಸಿಗಳು ಮತದಾರರ ಪಟ್ಟಿಯಿಂದ ಬಿಟ್ಟುಹೋಗದಂತೆ ಎಚ್ಚರವಹಿಸಿ ಮಡಿಕೇರಿ, ಜು. ೧೬: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭ ನೈಜ ಆದಿವಾಸಿಗಳು ಹಾಗೂ ಕಾರ್ಮಿಕರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಸಂಬAಧಿಸಿದ ಇಲಾಖೆಗಳು ಸಮನ್ವಯ
ಶೂಟಿಂಗ್ ಕ್ಯಾಂಪ್ಗೆ ಕೊಡಗು ವಿದ್ಯಾಲಯದ ೬ ಎನ್ಸಿಸಿ ಕೆಡೆಟ್ಗಳು ಆಯ್ಕೆ ಮಡಿಕೇರಿ, ಜು. ೧೬: ನಗರದ ಕೊಡಗು ವಿದ್ಯಾಲಯದ ಎನ್‌ಸಿಸಿ ಕೆಡೆಟ್‌ಗಳಾದ ಕಾರ್ಪೋರಲ್ ಜೇಷ್ಠ ಸುಬ್ಬಯ್ಯ, ಕೆಡೆಟ್ ನೀಲ್ ಅಯ್ಯಪ್ಪ, ಕಾರ್ಪೋರಲ್ ಯಶಿಕಾ ದೇವಯ್ಯ, ಸಾರ್ಜೆಂಟ್ ಆದ್ಯ ರೈ,