ಲೋಕ ಕಲ್ಯಾಣಕ್ಕಾಗಿ ಧಾರ್ಮಿಕ ಕೈಂಕರ್ಯ ಮಡಿಕೇರಿ, ಜ. ೧೩: ಶ್ರೀ ಕಾವೇರಮ್ಮೆ ಕೊಡವ ಮತ್ತು ಅಮ್ಮ ಕೊಡವ ಹಿತರಕ್ಷಣಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತಾ. ೧೫ ರಂದು ಭಾಗಮಂಡಲದಲ್ಲಿ ಲೋಕ ಕಲ್ಯಾಣಕ್ಕಾಗಿ ವಿವಿಧ
ಹೆಚ್ಚುವರಿ ಕೊಠಡಿಗೆ ಭೂಮಿ ಪೂಜೆ ಸೋಮವಾರಪೇಟೆ, ಜ. ೧೩: ಸಮೀಪದ ಬೆಟ್ಟದಳ್ಳಿ ಗ್ರಾಮದ ಸಮುದಾಯ ಭವನಕ್ಕೆ ನಿರ್ಮಿಸಲು ಉದ್ದೇಶಿಸಲಾಗಿರುವ ಅಡುಗೆ ಕೊಠಡಿ ಕಾಮಗಾರಿಗೆ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಭೂಮಿ
ವಿದ್ಯಾರ್ಥಿ ವೇತನ ವಿತರಣೆ ಹಿರಿಯರಿಗೆ ಸನ್ಮಾನ ಮಡಿಕೇರಿ ಜ. ೧೩: ರೋಟರಿ ಸಂಸ್ಥೆಯ ಜಿಲ್ಲಾ ಗವರ್ನರ್ ಪಿ.ಕೆ.ರಾಮಕೃಷ್ಣ ಅವರು ರೋಟರಿ ಮಡಿಕೇರಿಗೆ ಭೇಟಿ ನೀಡಿದರು. ರೋಟರಿಯ ಹಿರಿಯ ಪ್ರತಿನಿಧಿಗಳನ್ನು ಸನ್ಮಾನಿಸಿ ಗೌರವಿಸಿದ ಅವರು ವಿದ್ಯಾರ್ಥಿಗಳಿಗೆ
ನಾಪೋಕ್ಲಿನಲ್ಲಿ ‘ಬೆಸುಗೆ’ ಸಮ್ಮೇಳನ ನಾಪೋಕ್ಲು, ಜ. ೧೩: ಇನ್ನೊಬ್ಬರ ಕಷ್ಟದಲ್ಲಿ ಭಾಗಿಯಾಗುವ, ಇನ್ನೊಬ್ಬರ ದುಃಖವನ್ನು ಶಮನ ಗೊಳಿಸುವ, ಇನ್ನೊಬ್ಬರ ಜೀವನದಲ್ಲಿ ನಗುವನ್ನು ತರಿಸುವ ಜವಾಬ್ದಾರಿಯನ್ನು ನಾವು ನಿರ್ವಹಿಸಬೇಕಿದೆ ಎಂದು ಜಿಲ್ಲಾ ರೋಟರಿ
ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ ಜನವರಿ, ಜ. ೧೩: ಮಡಿಕೇರಿಯ ಮಂಗಳಾದೇವಿ ನಗರದಲ್ಲಿರುವ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ತಾ. ೧೪ (ಇಂದು) ಮತ್ತು ೧೫ ರಂದು ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ ಜರುಗಲಿದೆ. ಶ್ರೀ ರಾಜರಾಜೇಶ್ವರಿ,