ಚೆರಿಯಪರಂಬು ಶಾದಿ ಮಹಲ್ ಕಟ್ಟಡಕ್ಕೆ ಶಿಲಾನ್ಯಾಸ ನಾಪೋಕ್ಲು, ನ. ೧೬: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಬೆಂಬಲವೇ ಅಧಿಕಾರ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು. ನಾಪೋಕ್ಲು ಟೌನ್
ಜಿಲ್ಲೆಯ ವಿವಿಧೆಡೆ ಮಕ್ಕಳ ದಿನಾಚರu ಕಡಂಗ: ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ನಾಯಕ ಮದನ್ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾ ಮಂತ್ರಿಮAಡಲದ ಸದಸ್ಯರಾದ
ಕಾರ್ಯಪ್ಪ ಕಾಲೇಜು ಹಳೇ ವಿದ್ಯಾರ್ಥಿ ಸಂಘದ ಮಹಾಸಭೆ ಸಂತೋಷ ಕೂಟ ಮಡಿಕೇರಿ, ನ. ೧೬: ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಅತ್ಯುತ್ತಮ ವಿದ್ಯಾ ಸಂಸ್ಥೆಯಾಗಿದ್ದು, ರಾಷ್ಟಿçÃಯ ಮತ್ತು ಅಂತರಾಷ್ಟಿçÃಯ ಮಟ್ಟಕ್ಕೆ ಸಾಕಷ್ಟು ಸಾಧಕರನ್ನು ನೀಡಿದೆ. ಈ ಕಾಲೇಜಿನ
ಇಂದು ಕೌಟೇಕಾಯಿ ಜಾತ್ರಾ ಮಹೋತ್ಸವ ಶನಿವಾರಸಂತೆ, ನ. ೧೬: ಕೊಡಗು-ಹಾಸನ ಗಡಿಭಾಗ ಹೊಸೂರು ಗ್ರಾಮದಲ್ಲಿರುವ ೪೦೦ ವರ್ಷಗಳ ಇತಿಹಾಸವಿರುವ ಚೋಳರ ಕಾಲದ ಶ್ರೀ ಬೆಟ್ಟದ ಬಸವೇಶ್ವರ ಸ್ವಾಮಿಯ “ಕೌಟೇಕಾಯಿ ಜಾತ್ರಾ ಮಹೋತ್ಸವ’’ ತಾ.
ತಾ೨೮ ರಿಂದ ಕರಡದಲ್ಲಿ ಕಡಿಯತ್ ನಾಡ್ ಕಪ್ ಹಾಕಿ ಚೆಯ್ಯಂಡಾಣೆ, ನ. ೧೬: ಕೊಡವ ಕಲ್ಚರಲ್ ಮತ್ತು ರಿಕ್ರಿಯೇಷನ್ ಕ್ಲಬ್ ಕರಡ ವತಿಯಿಂದ ನವಂಬರ್ ೨೮ರಿಂದ ೩೦ ರವರೆಗೆ ತೃತೀಯ ವರ್ಷದ ಕಡಿಯತ್ ನಾಡ್ ಕಪ್ ಹಾಕಿ