ಶಿಕ್ಷಕಿ ಫಾತಿಮಾ ಶೇಖ್ ಜನ್ಮ ದಿನಾಚರಣೆ ಶನಿವಾರಸಂತೆ: ಜ. ೧೨ : ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಕ್ಯಾತೆ ಗ್ರಾಮದ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಭಾರತದ ಮೊದಲ ಮುಸ್ಲಿಂ ಮಹಿಳಾ ಶಿಕ್ಷಕಿ ಹಾಗೂ
ಅನೀಮಿಯ ಅರಿವು ಕಾರ್ಯಾಗಾರ ಚೆಯ್ಯಂಡಾಣೆ, ಜ. ೧೨ : ಚೆಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆಂಬು ದೇವಾಲಯ, ಅಂಗನವಾಡಿ ಪನ್ನಡ್ಕ, ಬಾಲಂಬಿ ಅಂಗನವಾಡಿ ಕೇಂದ್ರಗಳಲ್ಲಿ ಅನೀಮಿಯ ಅರಿವು ಕಾರ್ಯಾಗಾರ ಹಾಗೂ ಮಕ್ಕಳ
ಪ್ರಾಥಮಿಕ ಹಂತದಿAದಲೇ ಪ್ರತಿಭೆ ಗುರುತಿಸಬೇಕು ಅಂತೋಣಿ ಸೋಮವಾರಪೇಟೆ, ಜ. ೧೨: ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳು ಬೆಳಕಿಗೆ ಬರುವುದೇ ಪ್ರಾಥಮಿಕ ಹಂತದಲ್ಲಿ. ಈ ಹಿನ್ನೆಲೆ ಎಳೆಯ ವಯಸ್ಸಿನಿಂದಲೇ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ನಿವೃತ್ತ
ಆರೋಗ್ಯ ನಿರೀಕ್ಷಣಾಧಿಕಾರಿಗಳ ಸಂಘದ ಕ್ಯಾಲೆಂಡರ್ ಬಿಡುಗಡೆ ವೀರಾಜಪೇಟೆ, ಜ. ೧೨: ಕೊಡಗು ಜಿಲ್ಲಾ ಆರೋಗ್ಯ ನಿರೀಕ್ಷಣಾಧಿಕಾರಿಗಳ ಸಂಘದ ವತಿಯಿಂದ ೫ನೇ ವರ್ಷದ ವಾರ್ಷಿಕೋತ್ಸವ ಹಾಗೂ ೨೦೨೬ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ಆರೋಗ್ಯ ಕಚೇರಿ
ವಲಸೆ ಕಾರ್ಮಿಕರ ಮಾಹಿತಿ ನೀಡಲು ಸೂಚನೆ ಸುಂಟಿಕೊಪ್ಪ, ಜ. ೧೨: ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಸುತ್ತ ಮುತ್ತಲಿನ ಕಾಫಿ ತೋಟಗಳ ಮಾಲೀಕರಿಗೆ ಹೊರ ರಾಜ್ಯಗಳಿಂದ ಆಗಮಿಸಿರುವ ವಲಸೆ ಕೂಲಿ ಕಾರ್ಮಿಕರನ್ನು ತೋಟದ ಲೈನ್‌ಮನೆಗಳಲ್ಲಿ ಇರಿಸಿಕೊಂಡಿದ್ದಲ್ಲಿ