ಸೋಮವಾರಪೇಟೆ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಜಲಜಾ ಶೇಖರ್ ಸೋಮವಾರಪೇಟೆ, ಜ. ೧೧: ಫೆ. ೯ರಂದು ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಐಗೂರಿನಲ್ಲಿ ನಡೆಯುವ ಸೋಮವಾರಪೇಟೆ ತಾಲೂಕು ೯ನೇ ಕನ್ನಡ ಸಾಹಿತ್ಯ ಸಮ್ಮೇಳದ ಅಧ್ಯಕ್ಷರಾಗಿ ನಿವೃತ್ತ ಶಿಕ್ಷಕಿ
ಗ್ರಾಪಂ ಸದಸ್ಯರ ಅಧಿಕಾರಾವಧಿ ಮುಕ್ತಾಯದ ಹಂತಕ್ಕೆ ಕೆ.ಎA ಇಸ್ಮಾಯಿಲ್ ಕಂಡಕರೆ ಮಡಿಕೇರಿ, ಜ. ೧೦: ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಯಾ ಗುತ್ತಿರುವ ಹೊತ್ತಿನಲ್ಲಿಯೇ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯದ ಹಂತಕ್ಕೆ ತಲುಪಿದ್ದು, ಹಳ್ಳಿ
ಎಸ್ಪಿ ಹೆಸರಿನಲ್ಲಿ ನಕಲಿ ಎಫ್ಬಿ ಖಾತೆ ಮಡಿಕೇರಿ, ಜ. ೧೦: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆಯನ್ನು ಕಿಡಿಗೇಡಿಗಳು ರಚಿಸಿದ್ದು, ಇದಕ್ಕೆ ಸಾರ್ವಜನಿಕರು ಪ್ರತಿಕ್ರಿಯೆ ನೀಡಬಾರದು
ಗೋಣಿಕೊಪ್ಪಲುವಿನಲ್ಲಿ ಇನ್ನು ಕ್ಯಾಮರ ಕಣ್ಗಾವಲು ಹೆಚ್.ಕೆ. ಜಗದೀಶ್ ಗೋಣಿಕೊಪ್ಪಲು, ಜ. ೧೦: ದಿನದಿಂದ ದಿನಕ್ಕೆ ಶರವೇಗದಲ್ಲಿ ಬೆಳೆಯುತ್ತಿರುವ ವಾಣಿಜ್ಯ ನಗರದಲ್ಲಿ ಕಾನೂನು ಬಾಹಿರ ಚಟುವಟಿಕೆಗಳನ್ನು ಹತ್ತಿಕ್ಕಲು ಹಾಗೂ ಟ್ರಾಫಿಕ್ ವ್ಯವಸ್ಥೆಯ ಮೇಲೆ ಹದ್ದಿನ ಕಣ್ಣಿಡಲು
ಮರ ಕಡಿತಲೆ ಪ್ರಕರಣ ಎಸ್ಐಟಿ ರಚನೆ ಸೋಮವಾರಪೇಟೆ, ಜ. ೧೦: ತಾಲೂಕಿನ ಸೋಮವಾರಪೇಟೆ ವಲಯ, ಹುದುಗೂರು ಶಾಖೆಯ ಯಡವನಾಡು ಮೀಸಲು ಅರಣ್ಯದ ಕಾಜೂರು ಗಸ್ತಿನಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಳ್ಳತನ ಮಾಡಿರುವುದು ಹಾಗೂ ಮಾದಾಪುರ