ವೀರಾಜಪೇಟೆ ರೋಟರಿ ಕ್ಲಬ್ ಪದಗ್ರಹಣ ವೀರಾಜಪೇಟೆ, ಜು.೧೫: ವೀರಾಜಪೇಟೆ ರೋಟರಿ ಕ್ಲಬ್‌ನ ವಾರ್ಷಿಕ ಸಭೆಯು ವೀರಾಜಪೇಟೆಯ ರೋಟರಿ ಶಾಲೆಯ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು. ಇದೇ ಸಂದರ್ಭದಲ್ಲಿ ಕ್ಲಬ್‌ನ ನೂತನ ಅಧ್ಯಕ್ಷರಾಗಿ ಗಗನ್ ಗಣಪತಿ
ಪಿಠೋಪಕರಣ ಘಟಕ ಮಾಲೀಕರು ಕಾರ್ಮಿಕರ ಸಂಘ ಅಸಿ ವೀರಾಜಪೇಟೆ, ಜು. ೧೫: ಮರ ಮತ್ತು ಕಬ್ಬಿಣ ಸಾಮಗ್ರಿಗಳಿಂದ ತಯಾರಿಸುವ ಪಿಠೋಪಕರಣಗಳ ಮಾಲೀಕರು ಮತ್ತು ಕಾರ್ಮಿಕರ ಹಿತ ಕಾಪಾಡುವ ನಿಟ್ಟಿನಲ್ಲಿ ನೂತನವಾಗಿ ಸಂಘ ರಚಿಸಲಾಗಿದೆ. ಘಟಕ ಮಾಲೀಕರು ಮತ್ತು
ಗಣತಿ ನಮೂನೆ ವಿತರಣೆಯಲ್ಲಿ ಶೇ ೯೯ ರಷ್ಟು ಸಾಧನೆ ಸೋಮಶೇಖರ್ ಮಡಿಕೇರಿ, ಜು. ೧೫: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯವು ಜಿಲ್ಲೆಯಾದ್ಯಂತ ನಡೆಯುತ್ತಿದೆ. ಆ ದಿಸೆಯಲ್ಲಿ ಕೊಡಗು ಜಿಲ್ಲೆಯ
ಸೋಮೇಶ್ವರ ದೇವಸ್ಥಾನದ ಗರ್ಭಗೃಹಕ್ಕೆ ಗರ್ಭನ್ಯಾಸ ಸೋಮವಾರಪೇಟೆ,ಜು.೧೫: ಸಮೀಪದ ಅರೆಯೂರು ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಸೋಮೇಶ್ವರ ದೇವಸ್ಥಾನದ ಗರ್ಭಗೃಹ ನಿರ್ಮಾಣದ ಗರ್ಭನ್ಯಾಸ ಕಾರ್ಯಕ್ರಮವು ಶುಭ ಮುಹೂರ್ತದಲ್ಲಿ ಭಕ್ತಿಭಾವದಿಂದ ನೆರವೇರಿತು. ತಂತ್ರಿಗಳಾದ ವೇದಮೂರ್ತಿ ಕೆಮ್ಮಂಜೆ ಸುಬ್ರಹ್ಮಣ್ಯ
‘ತಾಯಿಯ ಹೆಸರಿನಲ್ಲಿ ಗಿಡ’ ಅಭಿಯಾನಕ್ಕೆ ಚಾಲನೆ ಕುಶಾಲನಗರ, ಜು. ೧೫: ಕಾವೇರಿ ಪರಿಸರ ಸಂರಕ್ಷಣಾ ಬಳಗದ ಆಶ್ರಯದಲ್ಲಿ ವಿದ್ಯಾರ್ಥಿಗಳ ಮೂಲಕ ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಟ್ಟು ಬೆಳೆಸುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಕುಶಾಲನಗರ