ಅನೀಮಿಯ ಅರಿವು ಕಾರ್ಯಾಗಾರ ಚೆಯ್ಯಂಡಾಣೆ, ಜ. ೧೨ : ಚೆಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆಂಬು ದೇವಾಲಯ, ಅಂಗನವಾಡಿ ಪನ್ನಡ್ಕ, ಬಾಲಂಬಿ ಅಂಗನವಾಡಿ ಕೇಂದ್ರಗಳಲ್ಲಿ ಅನೀಮಿಯ ಅರಿವು ಕಾರ್ಯಾಗಾರ ಹಾಗೂ ಮಕ್ಕಳ
ಪ್ರಾಥಮಿಕ ಹಂತದಿAದಲೇ ಪ್ರತಿಭೆ ಗುರುತಿಸಬೇಕು ಅಂತೋಣಿ ಸೋಮವಾರಪೇಟೆ, ಜ. ೧೨: ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳು ಬೆಳಕಿಗೆ ಬರುವುದೇ ಪ್ರಾಥಮಿಕ ಹಂತದಲ್ಲಿ. ಈ ಹಿನ್ನೆಲೆ ಎಳೆಯ ವಯಸ್ಸಿನಿಂದಲೇ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ನಿವೃತ್ತ
ಆರೋಗ್ಯ ನಿರೀಕ್ಷಣಾಧಿಕಾರಿಗಳ ಸಂಘದ ಕ್ಯಾಲೆಂಡರ್ ಬಿಡುಗಡೆ ವೀರಾಜಪೇಟೆ, ಜ. ೧೨: ಕೊಡಗು ಜಿಲ್ಲಾ ಆರೋಗ್ಯ ನಿರೀಕ್ಷಣಾಧಿಕಾರಿಗಳ ಸಂಘದ ವತಿಯಿಂದ ೫ನೇ ವರ್ಷದ ವಾರ್ಷಿಕೋತ್ಸವ ಹಾಗೂ ೨೦೨೬ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ಆರೋಗ್ಯ ಕಚೇರಿ
ವಲಸೆ ಕಾರ್ಮಿಕರ ಮಾಹಿತಿ ನೀಡಲು ಸೂಚನೆ ಸುಂಟಿಕೊಪ್ಪ, ಜ. ೧೨: ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಸುತ್ತ ಮುತ್ತಲಿನ ಕಾಫಿ ತೋಟಗಳ ಮಾಲೀಕರಿಗೆ ಹೊರ ರಾಜ್ಯಗಳಿಂದ ಆಗಮಿಸಿರುವ ವಲಸೆ ಕೂಲಿ ಕಾರ್ಮಿಕರನ್ನು ತೋಟದ ಲೈನ್‌ಮನೆಗಳಲ್ಲಿ ಇರಿಸಿಕೊಂಡಿದ್ದಲ್ಲಿ
ಕಲಾಭವನಕ್ಕೆ ತಾ ೧೪ ರಂದು ಭೂಮಿಪೂಜೆ ಮಡಿಕೇರಿ, ಜ. ೧೨: ದೇವರಕೊಲ್ಲಿಯಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ನೂತನವಾಗಿ ಉದ್ದೇಶಿತ ಶ್ರೀ ಚಾಮುಂಡೇಶ್ವರಿ ಕಲಾಭವನಕ್ಕೆ ಭೂಮಿಪೂಜೆ ಮತ್ತು ಮಕರ ಸಂಕ್ರಾAತಿ ಪೂಜಾಮಹೋತ್ಸವ ತಾ. ೧೪ ರಂದು