‘ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿ’ ಮಡಿಕೇರಿ ಮೇ ೧೦: ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿಯಾಗಿದೆ, ಕಲೆಯ ಅನಾವರಣಕ್ಕೆ ಸೂಕ್ತ ವೇದಿಕೆ ಕಲ್ಪಿಸಿಕೊಡುವ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಫೀ.ಮಾ. ಕಾರ್ಯಪ್ಪ ಕಾಲೇಜಿನ
ಐನ್ಮನೆ ನಿರ್ಮಾಣಕ್ಕೆ ಭೂಮಿಪೂಜೆ ವೀರಾಜಪೇಟೆ, ಮೇ ೧೦: ವೀರಾಜಪೇಟೆ ತಾಲೂಕು ಬೊಳ್ಳುಮಾಡು ಗ್ರಾಮದ ಪಂದ್ಯAಡ ಐನ್‌ಮನೆಯನ್ನು ನೂತನವಾಗಿ ನಿರ್ಮಿಸಲು ಭೂಮಿಪೂಜೆ ನೆರವೇರಿಸಲಾಯಿತು. ಐನ್‌ಮನೆ ಪ್ರಮುಖರ ಕೋರಿಕೆಯಂತೆ ಶಾಸಕರ ಅನುದಾನ ಹಾಗೂ ವೈಯಕ್ತಿಕ ಅನುದಾನ
ಹಿರಿಯ ನಾಗರಿಕ ವೇದಿಕೆಯಿಂದ ಸನ್ಮಾನ ಕುಶಾಲನಗರ, ಮೇ ೧೦: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ರಾಜ್ಯಮಟ್ಟದ ಕಾಯಕಯೋಗಿ ಪ್ರಶಸ್ತಿ ಪಡೆದ ಮಂಡೇಪAಡ ಬೋಸ್ ಮೊಣ್ಣಪ್ಪ ಅವರನ್ನು ಕುಶಾಲನಗರ ಹಿರಿಯ ನಾಗರಿಕರ
ಶ್ರೀ ಮಹರ್ಷಿ ವಾಲ್ಮೀಕಿ ಪತ್ತಿನ ಸಹಕಾರ ಸಂಘಕ್ಕೆ ಆಯ್ಕೆ ಕುಶಾಲನಗರ, ಮೇ ೧೦: ಶ್ರೀ ಮಹರ್ಷಿ ವಾಲ್ಮೀಕಿ ಪತ್ತಿನ ಸಹಕಾರ ಸಂಘದ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕೆ.ಎನ್ ಅಶೋಕ್ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಕುಶಾಲನಗರದ ಸಹಕಾರ ಸಂಘದ ಕಚೇರಿಯಲ್ಲಿ
ಬ್ಲಾö್ಯಕ್ ಬೆಲ್ಟ್ ಪರೀಕ್ಷೆ ಪ್ರಮಾಣ ಪತ್ರ ವಿತರಣೆ ವೀರಾಜಪೇಟೆ: ಮೇ ೧೦: ವೀರಾಜಪೇಟೆ ಗೋಜೋರಿಯೊ ಕರಾಟೆ ತರಬೇತಿ ಶಾಲೆ ವತಿಯಿಂದ ನಗರದ ಖಾಸಗಿ ಕಟ್ಟಡದ ಸಭಾಂಗಣದಲ್ಲಿ ಒಂದು ದಿನದ ಬ್ಲಾö್ಯಕ್ ಬೆಲ್ಟ್ ಪರೀಕ್ಷೆ ನಡೆಯಿತು. ವೀರಾಜಪೇಟೆ, ಸಿದ್ದಾಪುರ,