ಅರೆಸೇನಾಪಡೆ ನಿವೃತ್ತ ಯೋಧರ ಒಕ್ಕೂಟದ ಮಹಾಸಭೆ ಕಣಿವೆ, ಜು. ೧೩ : ಕೊಡಗು ಜಿಲ್ಲೆಯ ಅರೆಸೇನಾ ಪಡೆ ನಿವೃತ್ತ ಯೋಧರ ಒಕ್ಕೂಟದ ೧೪ ನೇ ವಾರ್ಷಿಕ ಮಹಾಸಭೆ ಒಕ್ಕೂಟದ ಅಧ್ಯಕ್ಷ ಎಂ.ಜಿ.ಯತೀಶ್ ಅಧ್ಯಕ್ಷತೆಯಲ್ಲಿ ಮಡಿಕೇರಿಯ
ಸಂಭ್ರಮದಿAದ ನಡೆದ ಒಕ್ಕಲಿಗರ ಕೆಸರು ಗದ್ದೆ ಕ್ರೀಡಾಕೂಟ ಗೋಣಿಕೊಪ್ಪಲು. ಜು. ೧೩: ಕೆಂಪೇಗೌಡ ಜಯಂತಿ ಅಂಗವಾಗಿ ಒಕ್ಕಲಿಗರ ಯುವ ವೇದಿಕೆ ಹಾಗೂ ಹಾತೂರು ಒಕ್ಕಲಿಗರ ಸಂಘದ ಸಹಯೋಗದಲ್ಲಿ ಹಾತೂರಿನ ಮಹದೇಶ್ವರ ದೇವಾಲಯ ಸಮೀಪದ ದೊಡ್ಡಮನೆ ತಮ್ಮಯ್ಯ
ಎಸ್ಐಆರ್ಗೆ ವಾಸ ಧೃಡೀಕರಣ ಪತ್ರ ಬಿಜೆಪಿ ಆಕ್ಷೇಪ ಗೋಣಿಕೊಪ್ಪಲು, ಜು. ೧೩: ಎಸ್‌ಐಆರ್ ಪ್ರಕ್ರಿಯೆಗೆ ರಾಜ್ಯ ಸರ್ಕಾರದ ವಾಸ ಧೃಡೀಕರಣ ಪತ್ರ ನೀಡುವ ನೀತಿಯನ್ನು ಆಕ್ಷೇಪಿಸಿ ಕೊಡಗು ಜಿಲ್ಲಾ ಬಿಜೆಪಿ ನೋಂದಣಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದೆ. ಕೊಡಗಿನಲ್ಲಿ
ಆಡಳಿತಾಧಿಕಾರಿ ಅಮಾನತು ಮಡಿಕೇರಿ, ಜು. ೧೩: ರಜೆ ಮೇಲೆ ತೆರಳಿದ ಆಡಳಿತಾಧಿಕಾರಿ ಕರ್ತವ್ಯಕ್ಕೆ ಹಾಜರಾಗದ ಹಿನ್ನೆಲೆ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಶಾಂತಳ್ಳಿ ಹೋಬಳಿಯ ನಾಡಕಚೇರಿಯ ಗ್ರಾಮ ಆಡಳಿತಾಧಿಕಾರಿ ಸಣ್ಣರುದ್ರಪ್ಪ
ಇತಿಹಾಸ ಸೃಷ್ಟಿಸಿದ ಮಹಿಳೆಯರ ಕ್ರಿಕೆಟ್ ತಂಡ ಲAಡನ್, ಜು. ೧೩: ಲಂಡನ್‌ನ ಲಾರ್ಡ್ಸ್ ಕ್ರಿಕೆಟ್ ಮೈದಾನದ ೨೧೨ ವರ್ಷಗಳ ಇತಿಹಾಸದಲ್ಲಿ ಭಾರತದ ಮಹಿಳಾ ಕ್ರಿಕೆಟ್ ತಂಡವು ಅಭೂತಪೂರ್ವ ಸಾಧನೆ ಮಾಡಿದೆ. ಸೋಮವಾರ