ಆರೋಗ್ಯ ನಿರೀಕ್ಷಣಾಧಿಕಾರಿಗಳ ಸಂಘದ ಕ್ಯಾಲೆಂಡರ್ ಬಿಡುಗಡೆ ವೀರಾಜಪೇಟೆ, ಜ. ೧೨: ಕೊಡಗು ಜಿಲ್ಲಾ ಆರೋಗ್ಯ ನಿರೀಕ್ಷಣಾಧಿಕಾರಿಗಳ ಸಂಘದ ವತಿಯಿಂದ ೫ನೇ ವರ್ಷದ ವಾರ್ಷಿಕೋತ್ಸವ ಹಾಗೂ ೨೦೨೬ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ಆರೋಗ್ಯ ಕಚೇರಿ
ವಲಸೆ ಕಾರ್ಮಿಕರ ಮಾಹಿತಿ ನೀಡಲು ಸೂಚನೆ ಸುಂಟಿಕೊಪ್ಪ, ಜ. ೧೨: ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಸುತ್ತ ಮುತ್ತಲಿನ ಕಾಫಿ ತೋಟಗಳ ಮಾಲೀಕರಿಗೆ ಹೊರ ರಾಜ್ಯಗಳಿಂದ ಆಗಮಿಸಿರುವ ವಲಸೆ ಕೂಲಿ ಕಾರ್ಮಿಕರನ್ನು ತೋಟದ ಲೈನ್‌ಮನೆಗಳಲ್ಲಿ ಇರಿಸಿಕೊಂಡಿದ್ದಲ್ಲಿ
ಕಲಾಭವನಕ್ಕೆ ತಾ ೧೪ ರಂದು ಭೂಮಿಪೂಜೆ ಮಡಿಕೇರಿ, ಜ. ೧೨: ದೇವರಕೊಲ್ಲಿಯಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ನೂತನವಾಗಿ ಉದ್ದೇಶಿತ ಶ್ರೀ ಚಾಮುಂಡೇಶ್ವರಿ ಕಲಾಭವನಕ್ಕೆ ಭೂಮಿಪೂಜೆ ಮತ್ತು ಮಕರ ಸಂಕ್ರಾAತಿ ಪೂಜಾಮಹೋತ್ಸವ ತಾ. ೧೪ ರಂದು
ಇಂದು ತರಬೇತಿ ಕಾರ್ಯಕ್ರಮ ಮಡಿಕೇರಿ, ಜ.೧೨: ಕರ್ನಾಟಕ ಸರ್ಕಾರವು ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಸರ್ಕಾರಕ್ಕೆ ಪಾವತಿಸಬೇಕಾದ ಶುಲ್ಕವನ್ನು ಡಿಜಿಟಲ್ ಇ-ಸ್ಟಾಂಪ್ ಮೂಲಕ ಪಾವತಿ ಮಾಡುವಂತಹ ಅಪ್ಲಿಕೇಶನ್ ಅನ್ನು ಹೊಸದಾಗಿ ಪರಿಚಯಿಸಿದೆ. ಈ ಅಪ್ಲಿಕೇಶನ್
ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವರ ಜಾತ್ರೋತ್ಸವಕ್ಕೆ ಇಂದು ಚಾಲನೆ ಸೋಮವಾರಪೇಟೆ, ಜ. ೧೨: ಸಮೀಪದ ಶಾಂತಳ್ಳಿ ಗ್ರಾಮದಲ್ಲಿರುವ, ಚೋಳರ ಕಾಲದ ಐತಿಹ್ಯ ಹೊಂದಿರುವ ಇತಿಹಾಸ ಪ್ರಸಿದ್ಧ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ದೇವರ ೬೭ನೇ ವರ್ಷದ ವಾರ್ಷಿಕ ಜಾತ್ರೋತ್ಸವಕ್ಕೆ