ಅರಣ್ಯ ಭೂಮಿಯನ್ನು ಅರಣ್ಯೇತರ ಉದ್ದೇಶಕ್ಕೆ ಗುತ್ತಿಗೆ ನೀಡುವುದು ಉಲ್ಲಂಘನೆ ಕೋವರ್‌ಕೊಲ್ಲಿ ಇಂದ್ರೇಶ್ ನವದೆಹಲಿ, ಡಿ. ೨೧ : ಅರಣ್ಯ ಭೂಮಿಯನ್ನು ಅರಣ್ಯೇತರ ಉದ್ದೇಶಗಳಿಗಾಗಿ ಗುತ್ತಿಗೆ ನೀಡುವುದು ಅರಣ್ಯ (ಸಂರಕ್ಷಣಾ) ಕಾಯ್ದೆಯ ಉಲ್ಲಂಘನೆಯಾಗುತ್ತದೆ ಎಂದು ಸುಪ್ರೀಂಕೋರ್ಟ್ ಗುರುವಾರ ಸ್ಪಷ್ಟಪಡಿಸಿದೆ. ಅಲ್ಲದೆ
ಶಾಂತಿ ಸುವ್ಯವಸ್ಥೆ ಕಾಪಾಡಿಕೊಂಡು ಸೌಹಾರ್ದಯುತವಾಗಿ ಉತ್ಸವ ಆಚರಿಸಿ ಮಡಿಕೇರಿ, ಡಿ. ೨೧: ನ್ಯಾಯಾಲಯದ ಆದೇಶ ಪಾಲನೆ ಯೊಂದಿಗೆ ಶಾಂತಿ, ಸುವ್ಯವಸ್ಥೆ ಕಾಪಾಡಿಕೊಂಡು ಸೌಹಾರ್ದ ಯುತವಾಗಿ ವಾರ್ಷಿಕ ಜಾತ್ರಾ ಮಹೋತ್ಸವವನ್ನು ಆಚರಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಹಾಗೂ
ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ ಪೊನ್ನಂಪೇಟೆ, ಡಿ.೨೧: ಇಡೀ ರಾಜ್ಯದಲ್ಲೇ ಅತಿ ಚಿಕ್ಕ ಜಿಲ್ಲೆಯಾಗಿರುವ ಕೊಡಗು ರಾಷ್ಟçಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲಾ ಕ್ಷೇತ್ರಗಳಲ್ಲೂ ಕೊಡಗು ಜಿಲ್ಲೆಗೆ ತನ್ನದೇ ಆದ ಹೆಸರಿದೆ. ಕೊಡಗಿನ ಖ್ಯಾತಿಯನ್ನು
ವನ್ಯಪ್ರಾಣಿಗಳ ಹಾವಳಿ ತಡೆಗೆ ಕ್ರಮಕೈಗೊಳ್ಳಿ ಸಿದ್ದಾಪುರ, ಡಿ. ೨೧: ವನ್ಯ ಪ್ರಾಣಿಗಳ ಹಾವಳಿಯನ್ನು ತಡೆ ಹಾಗೂ ಮಾಲ್ದಾರೆ ವ್ಯಾಪ್ತಿಯಲ್ಲಿ ಪಶು ವೈದ್ಯರನ್ನು ಹಾಗೂ ಸರ್ಕಾರಿ ಆಸ್ಪತ್ರೆಗೆ ವೈದ್ಯರುಗಳನ್ನು ನೇಮಕ ಮಾಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದರು. ಮಾಲ್ದಾರೆ
ಸೋಮವಾರಪೇಟೆ ತಾಲೂಕಿನ ೨೩ ಗ್ರಾಮ ಪಂಚಾಯಿತಿಗಳಲ್ಲಿ ಮಕ್ಕಳ ವಿಶೇಷ ಗ್ರಾಮಸಭೆ ಸೋಮವಾರಪೇಟೆ, ಡಿ. ೨೧: ರಾಜ್ಯ ಸರ್ಕಾರವು ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ನ. ೧೪ ರಿಂದ ಜ. ೨೪ ರವರೆಗೆ ೧೦ ವಾರಗಳ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ