ಸುಂಟಿಕೊಪ್ಪದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸುಂಟಿಕೊಪ್ಪ, ಮಾ. ೨೪: ಕೊಡಗು ಜಿಲ್ಲಾ ೧೭ನೇ ಕನ್ನಡ ಸಾಹಿತ್ಯ ಸಮ್ಮೇಳನ ಏ. ೨೯, ೩೦ ರಂದು ಸುಂಟಿಕೊಪ್ಪ ಜಿ.ಎಂ.ಪಿ. ಶಾಲಾ ಮೈದಾನದಲ್ಲಿ ನಡೆಯಲಿದೆ. ಸುಂಟಿಕೊಪ್ಪ ಕೊಡವ ಸಮಾಜದ
ಕಾಳುಮೆಣಸು ಕಳ್ಳತನ ಆರೋಪಿಗಳ ಬಂಧನ ವೀರಾಜಪೇಟೆ, ಮಾ. ೨೪: ಕಾಳುಮೆಣಸು ಕಳ್ಳತನವೆಸಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ವೀರಾಜಪೇಟೆ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂಲತಃ ತಿತಿಮತಿ ನೋಕ್ಯ ಗ್ರಾಮದ ನಿವಾಸಿ, ಪ್ರಸ್ತುತ ೧ನೇ ಪೆರುಂಬಾಡಿ ಆರ್ಜಿ ಗ್ರಾಮದ
ಮಾಸ್ಟರ್ಸ್ ಅಥ್ಲೆಟಿಕ್ನಲ್ಲಿ ಸಾಧನೆ ಮಡಿಕೇರಿ ಮಾ. ೨೪: ಥೈಲ್ಯಾಂಡ್‌ನ ರಚ್ಚುಪುರಿ ಸ್ಟೇಡಿಯಂನಲ್ಲಿ ಇತ್ತೀಚೆಗೆ ನಡೆದ ಅಂತರರಾಷ್ಟಿçÃಯ ಮಟ್ಟದ ೩೦ನೇ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್‌ನಲ್ಲಿ ೬೦ರ ವಯೋಮಿತಿಯ ವಿಭಾಗದಲ್ಲಿ ಮಡಿಕೇರಿಯ ನಿವೃತ್ತ ಶುಶ್ರೂಷಕಿ
ಬಾಳುಗೋಡು ಶ್ರೀ ಕಂಡಿಮಕ್ಕಿ ದೇವಸ್ಥಾನ ವಾರ್ಷಿಕೋತ್ಸವ ವೀರಾಜಪೇಟೆ, ಮಾ. ೨೪: ವೀರಾಜಪೇಟೆ ಸಮೀಪದ ಬಾಳುಗೋಡಿನಲ್ಲಿರುವ ಶ್ರೀ ಕಂಡಿಮಕ್ಕಿ ತ್ರಿಮೂರ್ತಿ ದೇವಸ್ಥಾನ ಒಂದು ಪ್ರಸಿದ್ಧ ಧಾರ್ಮಿಕ ಕೇಂದ್ರವಾಗಿದ್ದು ತಾ.೨೭ ರಿಂದ ೨೯ ರವರೆಗೆ ವಾರ್ಷಿಕ ತೆರೆ
ಸಿದ್ದಾಪುರದಲ್ಲಿ ಪ್ರತಿಭಟನೆ ಸಿದ್ದಾಪುರ, ಮಾ ೨೪: ಅಡುಗೆ ಅನಿಲದ ಕೊರತೆ ಹಾಗೂ ಬೆಲೆ ಏರಿಕೆಯನ್ನು ವಿರೋಧಿಸಿ ಸಿದ್ಧಾಪುರದಲ್ಲಿ ಸಿ.ಪಿ.ಐ.ಎಂ ಪಕ್ಷದ ವತಿಯಿಂದ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯ ನೇತೃತ್ವ ವಹಿಸಿದ