ತಾಪಂ ಕಾರ್ಯನಿರ್ವಹಣಾಧಿಕಾರಿ ಭೇಟಿ ಕೂಡಿಗೆ, ಡಿ. ೨೧: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲುಗುಂದ ಹಿರಿಯ ಪ್ರಾಥಮಿಕ ಶಾಲೆಗೆ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ಮತ್ತು ತಾಲೂಕು ಕಾರ್ಯನಿರ್ವಹಣಾಧಿಕಾರಿ ಪರಮೇಶ್ವರ್ ಭೇಟಿ
ತಾ ೨೫ ರಂದು ಮುಖಮಂಟಪ ಲೋಕಾರ್ಪಣೆ ಸುಂಟಿಕೊಪ್ಪ, ಡಿ. ೨೧: ಸುಂಟಿಕೊಪ್ಪ ಶ್ರೀಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರ ಆವರಣದಲ್ಲಿ ನೂತನವಾಗಿ ಅಂದಾಜು ರೂ. ೧೫ ರಿಂದ ೧೮ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಮುಖಮಂಟಪವು (ತೀರ್ಥ) ತಾ.
ಮೇಕೆಗಳು ಬಲಿ ಕಣಿವೆ, ಡಿ. ೨೧: ಕುಶಾಲನಗರ ಪುರಸಭೆ ವ್ಯಾಪ್ತಿಯ ಚೌಡೇಶ್ವರಿ ಬಡಾವಣೆಯಲ್ಲಿ ಬೀದಿನಾಯಿಗಳ ದಾಳಿಯಿಂದಾಗಿ ಎರಡು ಮೇಕೆಗಳು ಬಲಿಯಾದ ಘಟನೆ ನಡೆದಿದೆ. ಅಮರನಾಥ್ ಬಡಾವಣೆಯ ನಿವಾಸಿ ಪುಟ್ಟರಾಜು ಎಂಬವರಿಗೆ
ಕಾರು ಲಾರಿ ನಡುವೆ ಅಪಘಾತ ನಾಪೋಕ್ಲು, ಡಿ. ೨೧: ನಿಲುಗಡೆಗೊಂಡಿದ್ದ ಮಾರುತಿ ಓಮ್ನಿ ಕಾರಿಗೆ ಲಾರಿ ಗುದ್ದಿ ಪಲ್ಟಿಯಾದ ಘಟನೆ ಗೂನಡ್ಕದಲ್ಲಿ ನಡೆದಿದೆ. ಮಡಿಕೇರಿ-ಮಂಗಳೂರು ರಾಷ್ಟಿçÃಯ ಹೆದ್ದಾರಿಯ ಕೊಡಗು-ದಕ್ಷಿಣ ಕನ್ನಡ ಗಡಿಭಾಗದ ರಸ್ತೆಯಲ್ಲಿ ಸುಳ್ಯದ
ಜಿಲ್ಲೆಯಲ್ಲಿ ೩೪೭೩೬ ಮಕ್ಕಳಿಗೆ ಪೋಲಿಯೋ ಲಸಿಕೆ ಮಡಿಕೇರಿ, ಡಿ. ೨೧: ಕೊಡಗು ಜಿಲ್ಲೆಯಲ್ಲಿ ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಮೊದಲ ದಿನ ಒಟ್ಟು ೩೪,೭೩೬ ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಒಟ್ಟಾರೆ ಶೇ.೧೦೬.೨ ಪ್ರಗತಿ ಸಾಧಿಸಲಾಗಿದೆ. ಗ್ರಾಮೀಣ