ಇಂಜಿಲಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಸಿದ್ದಾಪುರ, ಮಾ.೨೪: ಎಸ್.ಎನ್.ಡಿ.ಪಿ. ಜಿಲ್ಲಾ ವನಿತಾ ಸಂಘಟನೆ, ಎಸ್.ಎನ್.ಡಿ.ಪಿ. ಇಂಜಿಲಗೆರೆಯ ಗೌರಿ ಶಾಖೆ ಹಾಗೂ ಮೂರ್ನಾಡುವಿನ ಕೊಡಗು ಆಯುರ್ವೇದಿಕ್ ಕೇರ್ ಸಂಯುಕ್ತ ಆಶ್ರಯದಲ್ಲಿ ಇಂಜಿಲಗೆರೆ ಗ್ರಾಮದ ಶ್ರೀ
ಶ್ರೀ ಕೃಷ್ಣ ದೇವಾಲಯದ ವಾರ್ಷಿಕೋತ್ಸವ ಗೋಣಿಕೊಪ್ಪಲು, ಮಾ. ೨೪: ಕೊಡಗಿನ ಗಡಿ ಭಾಗವಾದ ಕುಟ್ಟ ಗ್ರಾಮದ ಗರುಡಗಿರಿಯ ಶ್ರೀ ಕೃಷ್ಣನ ದೇವಾಲಯದಲ್ಲಿ ಎರಡನೇ ವರ್ಷದ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ಮುಂಜಾನೆಯಿAದ ಸಂಜೆಯವರೆಗೂ ಭಕ್ತರು
ಮಹಿಳೆಯರು ಸ್ವಾವಲಂಬಿಗಳಾಗಬೇಕು ಮಂಜುಳಾ ವೀರಾಜಪೇಟೆ, ಮಾ. ೨೪: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜ್ಞಾನವಿಕಾಸ ಕಾರ್ಯಕ್ರಮದಡಿ ಗೋಣಿಕೊಪ್ಪ ವಲಯ ಹಾತೂರು ಕಾರ್ಯಕ್ಷೇತ್ರದ ಅನುಗ್ರಹ ಜ್ಞಾನವಿಕಾಸ ಕೇಂದ್ರದಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ
ಕಾವೇರಿ ಕಾಲೇಜಿನಲ್ಲಿ ಮಹಿಳಾ ದಿನ ಪೊನ್ನಂಪೇಟೆ, ಮಾ. ೨೪: ಗೋಣಿಕೊಪ್ಪಲು ಕಾವೇರಿ ಕಾಲೇಜು ಐಕ್ಯೂಎಸಿ ಹಾಗೂ ಮಹಿಳಾ ಕೋಶದ ವತಿಯಿಂದ ಮಹಿಳಾ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗೋಣಿಕೊಪ್ಪಲು ಕಾವೇರಿ ಕಾಲೇಜು
ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೆöÊಸ್ತ ಮಿಷನರಿಗಳ ಕೊಡುಗೆ ಅಪಾರ ವೀರಾಜಪೇಟೆ, ಮಾ.೨೪: ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೆöÊಸ್ತ ಮಿಷನರಿಗಳ ಕೊಡುಗೆ ಅಪಾರ ಎಂಬುದಾಗಿ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಚೆಪ್ಪುಡೀರ ಅರುಣ್ ಮಾಚಯ್ಯ ಅವರು ಬಣ್ಣಿಸಿದರು. ಕೊಡಗು