ಆಟ್ ಪಾಟ್ ತರಬೇತಿ ಶಿಬಿರದ ಸಮಾರೋಪ ನಾಪೋಕ್ಲು, ಮೇ ೩೧: ಕೊಡವ ಜನಾಂಗದ ಆಚಾರ, ವಿಚಾರ, ಸಂಸ್ಕೃತಿ ಪದ್ಧತಿ, ಪರಂಪರೆ ತೀರಾ ವಿಭಿನ್ನ ಹಾಗೂ ವಿಶಿಷ್ಟತೆಯಿಂದ ಕೂಡಿದ್ದು ಅದಕ್ಕೆ ಹೊಂದಿದAತೆ ಶ್ರೀಮಂತ ಕಲೆಯನ್ನು ಕೊಡವ
ಬಸ್ಪಾಸ್ಗೆ ಅರ್ಜಿ ಆಹ್ವಾನ ಮಡಿಕೇರಿ, ಮೇ ೩೧: ೨೦೨೬-೨೭ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿಪೂರ್ವ ಕಾಲೇಜುಗಳು ಪ್ರಾರಂಭವಾಗಿರುತ್ತವೆ. ಪ್ರಸಕ್ತ ಸಾಲಿನಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮದ ವಿದ್ಯಾರ್ಥಿ ಬಸ್‌ಪಾಸ್
ಅತಿಥಿ ಶಿಕ್ಷಕರು ಉಪನ್ಯಾಸಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ ಮಡಿಕೇರಿ, ಮೇ ೩೧: ೨೦೨೬-೨೭ನೇ ಶೈಕ್ಷಣಿಕ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿರುವ ವಸತಿ ಶಾಲೆ/ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ ಅತಿಥಿ
ಸ್ವಯಂಉದ್ಯೋಗದ ಮೂಲಕ ಸ್ವಾವಲಂಬಿಗಳಾಗಲು ಕರೆ ಸಿದ್ದಾಪುರ, ಮೇ ೩೧: ಸಿದ್ದಾಪುರದ ಸಂಜೀವಿನಿ ಒಕ್ಕೂಟ ಮತ್ತು ಬೆಂಗಳೂರಿನ ಇಂಡಸ್ಟಿç ಫೌಂಡೇಶನ್ ಜಂಟಿ ಆಶ್ರಯದಲ್ಲಿ ಸಿದ್ದಾಪುರದ ಪಂಚಾಯಿತಿ ಸಭಾಂಗಣದಲ್ಲಿ ಸಿದ್ದಾಪುರದ ಪ್ರಧಾನಮಂತ್ರಿ ವನದನ, ವನಸಿರಿ ವಿಕಾಸ
ಶ್ರದ್ಧಾಭಕ್ತಿಯಿಂದ ಜರುಗಿದ ಪೂಜಾ ಕೈಂಕರ್ಯ ಶನಿವಾರಸAತೆ, ಮೇ ೩೧: ಪಟ್ಟಣದ ಗುಂಡೂರಾವ್ ಬಡಾವಣೆಯ ಬಾಪೂಜಿ ವಿದ್ಯಾಸಂಸ್ಥೆ ಸಮೀಪದ ಶ್ರೀವೀರಪಂಚಮ ಶನೇಶ್ವರ ದೇವಸ್ಥಾನ ಆಡಳಿತ ಮಂಡಳಿ ವತಿಯಿಂದ ದೇವಸ್ಥಾನದಲ್ಲಿ ಶ್ರೀದುರ್ಗಾ ಪರಮೇಶ್ವರಿ, ಏಳು ನಾಲಿಗೆ