ಮಾಧ್ಯಮದ ಹೆಸರು ದುರ್ಬಳಕೆ ಕ್ರಮಕ್ಕೆ ಒತ್ತಾಯ ಮಡಿಕೇರಿ, ಡಿ. ೧೧: ಪತ್ರಕರ್ತರಲ್ಲದ ಕೆಲವರು ತಮ್ಮ ವಾಹನಗಳಲ್ಲಿ ‘ಮೀಡಿಯಾ-ಪ್ರೆಸ್’ ಫಲಕ ಅಳವಡಿಸಿಕೊಂಡು ಮಾಧ್ಯಮದ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ
ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದಿದ್ದ ಅಪರಾಧಿಗೆ ಮರಣದಂಡನೆ ಪೊನ್ನAಪೇಟೆ/ವೀರಾಜಪೇಟೆ ಡಿ. ೧೦: ಒಂದೇ ಕುಟುಂಬದ ನಾಲ್ವರನ್ನು ಕತ್ತಿಯಿಂದ ಹಲ್ಲೆಗೈದು ಬರ್ಬರವಾಗಿ ಹತ್ಯೆಗೈದಿದ್ದ ಅಪರಾಧಿಗೆ ಮರಣದಂಡನೆ ಹಾಗೂ ಪ್ರತ್ಯೇಕ ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ವೀರಾಜಪೇಟೆ ನ್ಯಾಯಾಲಯವು ಇಬ್ಬರಿಗೆ
ಪ್ರಧಾನಿ ಕುರಿತು ಅವಹೇಳನ ಮೂವರ ಬಂಧನ ಮಡಿಕೇರಿ, ಡಿ. ೧೦: ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಅವಹೇಳನಕಾರಿ ಹಾಗೂ ಅಶ್ಲೀಲ ಪದ ಪ್ರಯೋಗಿಸಿ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಹರಿಬಿಟ್ಟ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮಡಿಕೇರಿಯ
ಮಾನವ ಹಕ್ಕುಗಳ ಸಂರಕ್ಷಣೆ ಆದ್ಯ ಕರ್ತವ್ಯ ಶುಭ ಮಡಿಕೇರಿ, ಡಿ.೧೦: ಇಂದಿನ ಸಾಮಾಜಿಕ ಜಾಲತಾಣ ಯುಗದಲ್ಲಿ ಪ್ರತಿಯೊಬ್ಬರಿಗೂ ಕಾನೂನಿನ ರಕ್ಷಣೆ ಪರಿಣಾಮಕಾರಿಯಾಗಿ ದೊರೆಯುತ್ತದೆ ಎಂಬುದು ಒಂದೆಡೆಯಾದರೆ, ಇದನ್ನು ದುರುಪಯೋಗ ಪಡಿಸಿಕೊಳ್ಳುವುದು ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ
ವಸತಿ ಶಾಲೆಗೆ ಎಂಎಲ್ಸಿ ಸುಜಾ ಕುಶಾಲಪ್ಪ ದಿಢೀರ್ ಭೇಟಿ ಮಡಿಕೇರಿ, ಡಿ. ೧೦ : ಕೊಡ್ಲಿಪೇಟೆಯ ಕ್ಯಾತೆ ಗ್ರಾಮದಲ್ಲಿರುವ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅಲ್ಪಸಂಖ್ಯಾತ ವಸತಿ ಶಾಲೆಗೆ ವಿಧಾನಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ ಅವರು