ಕ್ಯಾನ್ಸರ್ ನಿರೋಧಕ ಲಸಿಕೆ ವಿತರಣೆ ಮಡಿಕೇರಿ, ಮಾ. ೨೩: ರೋಟರಿ ಮಡಿಕೇರಿ ವತಿಯಿಂದ ಮೂರ್ನಾಡು ಎಜುಕೇಷನ್ ಟ್ರಸ್ಟ್ ವಿದ್ಯಾ ಸಂಸ್ಥೆಯ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಗರ್ಭಕಂಠದ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಿಸಲಾಯಿತು. ಗರ್ಭಕಂಠದ ಕ್ಯಾನ್ಸರ್
ಅಂಗನವಾಡಿ ಸಹಾಯಕಿಗೆ ಬೀಳ್ಕೊಡುಗೆ ಮಡಿಕೇರಿ, ಮಾ.೨೩: ನಗರದ ಅಶೋಕಪುರ ಅಂಗನವಾಡಿ ಕೇಂದ್ರದ ಸಹಾಯಕಿ ರಾಣಿ ಅವರು ೨೦ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡಿದ್ದು ಮಹಿಳಾ-ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಬೀಳ್ಕೊಡಲಾಯಿತು. ಮಹಿಳಾ ಮತ್ತು
ಸುAಟಿಕೊಪ್ಪದಲ್ಲಿ ಶಾಂತಿ ಸಭೆ ಸುಂಟಿಕೊಪ್ಪ, ಮಾ. ೨೩: ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಕುಶಾಲನಗರ ವೃತ್ತ ನಿರೀಕ್ಷಕರಾದ ದಿನೇಶ್‌ಕುಮಾರ್ ನೇತೃತ್ವದಲ್ಲಿ ಶಾಂತಿ ಸಭೆ ಆಯೋಜಿಸಲಾಗಿತ್ತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸುಂಟಿಕೊಪ್ಪ ಪಟ್ಟಣವು ಶಾಂತಿ
ಮಾಲಂಬಿ ಬ್ರದರ್ಸ್ ವತಿಯಿಂದ ವಾಲಿಬಾಲ್ ಕ್ರೀಡಾಕೂಟ ಬಿವೈಸಿ ತಂಡ ಪ್ರಥಮಶನಿವಾರಸಂತೆ, ಮಾ.೨೩: ಇಂದು ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಶಾಸಕ ಡಾ.ಮಂತರ್ ಗೌಡ ಅಭಿಪ್ರಾಯ ವ್ಯಕ್ತಪಡಿಸಿದರು. ಸಮೀಪದ ಮಾಲಂಬಿ ಗ್ರಾಮದಲ್ಲಿ ಮಾಲಂಬಿ ಬ್ರದರ್ಸ್ ವತಿಯಿಂದ
ನೂತನ ಪದಾಧಿಕಾರಿಗಳ ಆಯ್ಕೆ ಮಡಿಕೇರಿ, ಮಾ. ೨೩ : ಮಡಿಕೇರಿ ತಾಲೂಕಿನ ಹಾಕತ್ತೂರು ಗ್ರಾಮದ ಸಾಮಾಜಿಕ ಸೇವಾ ಸಂಸ್ಥೆ "ಯುವ ಸ್ಪಂದನ ಯೂತ್ ಫೌಂಡೇಶನ್"ನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು,