ಬ್ಯಾರಿ ಕವಿಗೋಷ್ಠಿಯಲ್ಲಿ ಜೀವನದ ಸಾರ ಸಾರಿದ ಕವನಗಳು ಮಡಿಕೇರಿ, ಮೇ. ೮: ಮಡಿಕೇರಿಯ ಕಾವೇರಿ ಹಾಲ್ ನಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಹಾಗೂ ಕೊಡಗು ಬ್ಯಾರೀಸ್ ವೆಲ್ಫೇರ್ ಟ್ರಸ್ಟ್ ವತಿಯಿಂದ ನಡೆದ ಕೊಡಗು ಜಿಲ್ಲಾ
ಬೆಳ್ಳೂರಿನಲ್ಲಿ ಹುಲಿ ದಾಳಿಗೆ ಹಸು ಬಲಿ ಪ್ರತಿಭಟನೆ ಪೊನ್ನಂಪೇಟೆ, ಮೇ ೮: ದಕ್ಷಿಣ ಕೊಡಗಿನಲ್ಲಿ ಜಾನುವಾರುಗಳ ಮೇಲೆ ಹುಲಿ ದಾಳಿ ಮುಂದುವರೆದಿದ್ದು, ಹಾಡಹಗಲಿನಲ್ಲೇ ಪೊನ್ನಂಪೇಟೆ ತಾಲೂಕಿನ ಬೆಳ್ಳೂರು ಗ್ರಾಮದ ರೈತ ಇಟ್ಟೀರ ಪೊನ್ನಣ್ಣ ಎಂಬವರ ಹಸು
ಕಾವೇರಿ ಕಾಲೇಜಿನಲ್ಲಿ ನುಡಿ ಉತ್ಸವದ ರಾಷ್ಟçಮಟ್ಟದ ವಿಚಾರ ಸಂಕಿರಣ ಚೆಯ್ಯAಡಾಣೆ, ಮೇ ೮: ಕೊಡಗಿನ ನುಡಿ ಉತ್ಸವ ಸಮಿತಿ, ಕೊಡಗು ವಿಶ್ವವಿದ್ಯಾಲಯ ಮತ್ತು ಕಾವೇರಿ ಕಾಲೇಜು ವೀರಾಜಪೇಟೆ ಇವರ ಸಹಭಾಗಿತ್ವದಲ್ಲಿ ತಾ. ೨೬ ರಂದು ವೀರಾಜಪೇಟೆಯ ಕಾವೇರಿ
ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ ಮಡಿಕೇರಿ, ಮೇ ೮: ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪೊನ್ನಂಪೇಟೆಯಲ್ಲಿ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಪಟ್ಟಣದಲ್ಲಿ
ದೇವಸ್ಥಾನ ಜಾಗದ ಹಕ್ಕುಪತ್ರ ಹಸ್ತಾಂತರ ವೀರಾಜಪೇಟೆ, ಮೇ. ೮: ವೀರಾಜಪೇಟೆಯಲ್ಲಿರುವ ತುಳಸಿ ಮಾರಿಯಮ್ಮ ದೇವಸ್ಥಾನದ ವಾರ್ಷಿಕ ಉತ್ಸವದ ಅಂಗವಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಭೇಟಿ