ಬಹಿಷ್ಕೃತರ ವಿಚಾರಣೆ ಗ್ರಾಮಸ್ಥರಿಗೆ ನೋಟೀಸ್ ಮಡಿಕೇರಿ, ಜ.೯: ಸೋಮವಾರಪೇಟೆ ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೂತಿ ಗ್ರಾಮದಲ್ಲಿ ಕುಟುಂಬಗಳಿಗೆ ಬಹಿಷ್ಕಾರ ಹಾಕಿರುವ ಪ್ರಕರಣಕ್ಕೆ ಸಂಬAಧಿಸಿದAತೆ ಇಂದು ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್
ಚಟುವಟಿಕೆಗಳಿಗೆ ಅಡ್ಡಿಪಡಿಸಿರುವುದಿಲ್ಲ ಮಡಿಕೇರಿ, ಜ. ೯: ಕೂತಿ ಗ್ರಾಮದಲ್ಲಿ ಯಾರಿಗೂ ಕೂಡ ದೇವಸ್ಥಾನಕ್ಕೆ, ಕುಡಿಯುವ ನೀರಿಗೆ, ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಚಟುವಟಿಕೆಗಳಿಗೆ ಅಡ್ಡಿಪಡಿಸಿರುವುದಿಲ್ಲ ಎಂದು ಕೂತಿ ಗ್ರಾಮ ಸಮಿತಿ ಅಧ್ಯಕ್ಷ
ರಾಫೆಲ್ಸ್ ಪಪೂ ಕಾಲೇಜು ವಾರ್ಷಿಕೋತ್ಸವ ಚೆಯ್ಯಂಡಾಣೆ, ಜ. ೯: ಇತ್ತೀಚಿನ ದಿನಗಳಲ್ಲಿ ನೈಸರ್ಗಿಕ ಜಗತ್ತು ಬದಲಾವಣೆಗೊಂಡು ಎಐ ತಂತ್ರಜ್ಞಾನದತ್ತ ಮುಖಮಾಡುತ್ತಿರುವುದು ದುಃಖಕರ. ಮುಂದಿನ ದಿನಗಳಲ್ಲಿ ಎಐ ತಂತ್ರಜ್ಞಾನವು ಮಾನವನನ್ನು ಆಳುವುದರಲ್ಲಿ ಸಂಶಯವಿಲ್ಲ ಎಂದು
ಕಾವೇರಿ ಕಲುಷಿತ ತಡೆಗೆ ಕಾರ್ಯಪ್ರವೃತ್ತರಾಗಿ ಕುಶಾಲನಗರ, ಜ. ೯: ಜಿಲ್ಲೆಯಲ್ಲಿ ಕಾವೇರಿ ನದಿ ಕಲುಷಿತಗೊಳ್ಳುತ್ತಿರುವ ಬಗ್ಗೆ ಕಾರ್ಯಪ್ರವೃತ್ತಗೊಂಡು ಪಟ್ಟಣ, ಗ್ರಾಮಗಳ ತ್ಯಾಜ್ಯಗಳು ನೇರವಾಗಿ ನದಿಗೆ ಸೇರುವುದನ್ನು ತಪ್ಪಿಸಲು ಕ್ರಮಕೈಗೊಳ್ಳಬೇಕೆಂದು ಸಂಸದ ಯದುವೀರ್ ಕೃಷ್ಣ
ಪಠ್ಯೇತರ ಚಟುವಟಿಕೆಗಳಿಗೂ ಒತ್ತು ನೀಡಬೇಕು ಆಲೀರ ರಶೀದ್ ಪೊನ್ನಂಪೇಟೆ, ಜ. ೯: ಶಿಕ್ಷಕರು ಮಕ್ಕಳಿಗೆ ಕೇವಲ ಪಠ್ಯ ಬೋಧನೆ ಮಾಡದೇ, ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಪಠ್ಯೇತರ ಚಟುವಟಿಕೆಗೂ ಹೆಚ್ಚು ಒತ್ತು ನೀಡಬೇಕು ಎಂದು ಪೊನ್ನಂಪೇಟೆ