ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ ವೀರಾಜಪೇಟೆ, ಮೇ.೮: ವೀರಾಜಪೇಟೆ ತಾಲೂಕಿನ ಪೆರುಂಬಾಡಿಯ ಶಂಸುಲ್ ಉಲಮಾ ಎಜುಕೇಶನಲ್ ಅಕಾಡೆಮಿಯ ಎಸ್.ಇ.ಎ ಕಾಲೇಜು ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ ಶೇ. ೧೦೦ ಫಲಿತಾಂಶದೊAದಿಗೆ ರಾಜ್ಯದಲ್ಲಿ ೧೨ನೇ ಸ್ಥಾನ,
ಯಿಫಾ ಚಾಂಪಿಯನ್ಸ್ ಟ್ರೋಫಿ ಸ್ಟಾರ್ ಆಟಗಾರರ ಆಕರ್ಷಣೆ ಸೋಮವಾರಪೇಟೆ, ಮೇ. ೮: ಇಲ್ಲಿನ ಜೂನಿಯರ್ ಕಾಲೇಜು ಟರ್ಫ್ ಮೈದಾನದಲ್ಲಿ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಇದೇ ಪ್ರಥಮ ಬಾರಿಗೆ ಆಯೋಜಿಸಿರುವ ಆಹ್ವಾನಿತ ಪ್ರತಿಷ್ಠಿತ ತಂಡಗಳ ನಡುವಿನ
ಮಡಿಕೇರಿ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಮಡಿಕೇರಿ ವಿಧಾನಸಭಾ ಕ್ಷೇತ್ರದ ಸೋಮವಾರಪೇಟೆ ತಾಲೂಕಿನ ೮೮,೫೧೦ ಮತದಾರರಲ್ಲಿ ಈವರೆಗೆ ಮ್ಯಾಪಿಂಗ್ ಹಾಗೂ ಪ್ರೋಗೆನ್ಸಿ (ಸಂತತಿ) ಸೇರಿ ೮೨,೮೫೪ ಮತದಾರರ ಮ್ಯಾಪಿಂಗ್ ಪೂರ್ಣಗೊಂಡಿದ್ದು ಶೇ. ೯೩.೬೧
ಮುಲ್ಲೇಂಗಡ ಕಬಡ್ಡಿ ಇಂದು ಫೈನಲ್ ಹಣಾಹಣಿ ಗೋಣಿಕೊಪ್ಪ ವರದಿ, ಮೇ ೮: ಮುಲ್ಲೇಂಗಡ ಕುಟುಂಬ ವತಿಯಿಂದ ಕಂಡAಗಾಲ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯುತ್ತಿರುವ ಮೊದಲನೇ ವರ್ಷದ ಕೊಡವ ಕೌಟುಂಬಿಕ ಮುಲ್ಲೇಂಗಡ ಕಬಡ್ಡಿ ನಮ್ಮೆಯ
ವಿದ್ಯುತ್ ವ್ಯತ್ಯಯ ಮಡಿಕೇರಿ, ಮೇ ೮: ಮೂರ್ನಾಡು ಫೀಡರ್‌ನಲ್ಲಿ ತಾ. ೧೦ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ಕೊಡಗು ಜಾಲ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ