ಸರ್ಕಾರಿ ಶಾಲೆಗಳ ಉಳಿವಿಗೆ ಎಲ್ಲರ ಪ್ರಯತ್ನ ಅಗತ್ಯ ಬಿಇಓ ಕೃಷ್ಣಪ್ಪ ಸೋಮವಾರಪೇಟೆ, ಜು. ೯: ಇಂದಿನ ಸ್ಫರ್ಧಾತ್ಮಕ ಯುಗದಲ್ಲಿ ಆಂಗ್ಲ ಮಾಧ್ಯಮ ಕಲಿಕೆ ಅನಿವಾರ್ಯವಾಗಿದ್ದರೂ ಸರಕಾರಿ ಕನ್ನಡ ಶಾಲೆಗಳ ಉಳಿವಿಗೆ ಎಲ್ಲರೂ ಪ್ರಯತ್ನಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಅಭಿಪ್ರಾಯಿಸಿದರು. ಶಾಲಾ
ಜನಪದದಿಂದ ವಿಶ್ವಮಟ್ಟದಲ್ಲಿ ಕೊಡವ ಜನಾಂಗ ಗುರುತು ಗೋಣಿಕೊಪ್ಪ ವರದಿ, ಜು. ೯: ಕೊಡವ ಜಾನಪದದಿಂದ ಕೊಡವ ಜನಾಂಗವನ್ನು ವಿಶ್ವಮಟ್ಟದಲ್ಲಿ ಗುರುತಿಸುವಂತಾಗಿದೆ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಪ್ಪ ಅಭಿಪ್ರಾಯಪಟ್ಟರು. ಕ್‌ಗ್ಗಟ್ಟ್ನಾಡ್
ಪೌಷ್ಟಿಕ ಆಹಾರ ಮಾಹಿತಿ ಕಾರ್ಯಾಗಾರ ಸೋಮವಾರಪೇಟೆ, ಜು. ೯: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ತಾಲೂಕಿನ ಶಾಂತಳ್ಳಿ ವಲಯದ ತೋಳೂರುಶೆಟ್ಟಳ್ಳಿ ಜ್ಞಾನ ದೀಪಾ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಮಾಹಿತಿ
ಜೆಡಿಎಸ್ ಜಿಲ್ಲಾಧ್ಯಕ್ಷರ ನೇಮಕಕ್ಕೆ ಹೆಚ್ಡಿಕೆಗೆ ಮನವಿ ವೀರಾಜಪೇಟೆ, ಜು. ೯: ನಾಲ್ಕು ವರ್ಷಗಳಿಂದ ಕೊಡಗು ಜಿಲ್ಲಾ ಜೆಡಿಎಸ್ ಅಧ್ಯಕ್ಷರ ನೇಮಕವಾಗದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೊಡಗಿನ ವಿವಿಧ ತಾಲೂಕುಗಳ
ಜೋಳದ ಬೆಳೆಗೆ ಬಿಳಿಸುಳಿ ರೋಗ ಅಧಿಕಾರಿಗಳಿಂದ ಬೆಳೆ ಪರಿಶೀಲನೆ ಕಣಿವೆ, ಜು. ೯: ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಕೈಗೊಂಡಿರುವ ಅಲ್ಪಾವಧಿ ಬೆಳೆಯಾದ ಮುಸುಕಿನ ಜೋಳದ ಬೆಳೆಗೆ ಬಿಳಿಸುಳಿ ರೋಗ ಬಾಧಿಸುತ್ತಿರುವ ಹಿನ್ನೆಲೆಯಲ್ಲಿ ಕುಶಾಲನಗರ ತಾಲೂಕಿನ ಹೆಬ್ಬಾಲೆ, ತೊರೆನೂರು,