ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಮಡಿಕೇರಿ, ನ. ೨೨: ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಆಡಳಿತ ಮಂಡಳಿ ಪದಗ್ರಹಣ ಹಾಗೂ ಕಾರ್ಯಚಟುವಟಿಕೆ ಚಾಲನೆ ಕಾರ್ಯಕ್ರಮ ತಾ. ೨೫ ರಂದು ಮಡಿಕೇರಿ
ಸಿ ಆ್ಯಂಡ್ ಡಿ ಲ್ಯಾಂಡ್ ವಿವಾದ ಸರಕಾರದ ನಿಲುವು ರೈತಪರ ಮಡಿಕೇರಿ, ನ. ೨೧: ಸಿ ಆ್ಯಂಡ್ ಡಿ ಲ್ಯಾಂಡ್ ವಿಚಾರದಲ್ಲಿ ಏರ್ಪಟ್ಟಿರುವ ಗೊಂದಲ ಪರಿಹಾರಕ್ಕೆ ಸರಕಾರ ಸಮಿತಿಯನ್ನು ರಚಿಸಿದ್ದು, ರಾಜ್ಯ ಸರಕಾರದ ನಿಲುವು ರೈತರ ಪರವಾಗಿದೆ ಎಂದು
ರಾಜ್ಯ ರಾಜಕಾರಣದಲ್ಲಿ ದಿಢೀರ್ ಬೆಳವಣಿಗೆ ಖರ್ಗೆ ಪ್ರವೇಶ ಬೆಂಗಳೂರು, ನ. ೨೧: ರಾಜ್ಯ ರಾಜಕಾರಣದಲ್ಲಿ ದಿಢೀರ್ ಬೆಳವಣಿಗೆಯುಂಟಾಗಿದ್ದು ಇದೀಗ ರಾಷ್ಟಿçÃಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಧ್ಯೆ ಪ್ರವೇಶ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ
ಡಿಸೆಂಬರ್ ಒಳಗಾಗಿ ರಸ್ತೆಗುಂಡಿ ಮುಚ್ಚಲು ಕ್ರಮಕೈಗೊಳ್ಳಿ ಮಡಿಕೇರಿ, ನ. ೨೧: ಜಿಲ್ಲೆಯಲ್ಲಿ ಹದಗೆಟ್ಟಿರುವ ರಸ್ತೆಗಳ ಗುಂಡಿ ಮುಚ್ಚುವ ಕೆಲಸವನ್ನು ಡಿಸೆಂಬರ್ ಒಳಗಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜು ಹಾಗೂ ಶಾಸಕರುಗಳಾದ ಎ.ಎಸ್.
ರೂ ೧೫ ಕೋಟಿ ವೆಚ್ಚದ ಮಸಗೋಡು ಹೊಸಳ್ಳಿ ಕಣಿವೆ ರಸ್ತೆ ಕಾಮಗಾರಿಗೆ ಸಚಿವರಿಂದ ಚಾಲನೆಸೋಮವಾರಪೇಟೆ,ನ.೨೧: ನೇರುಗಳಲೆ, ಕೂಡಿಗೆ ಗ್ರಾಮ ಪಂಚಾಯಿತಿಗಳ ಹಲವಾರು ಗ್ರಾಮಸ್ಥರ ಬಹು ಕಾಲದ ಬೇಡಿಕೆಯಾಗಿದ್ದ ಮಸಗೋಡು-ಕಣಿವೆ ಸಂಪರ್ಕ ರಸ್ತೆ ಉನ್ನತೀಕರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಅವರು ಭೂಮಿಪೂಜೆ