ನಾಪೆÇೀಕ್ಲುವಿನಲ್ಲಿ ವ್ಯಸನಮುಕ್ತ ಭಾರತ ಅಭಿಯಾನ ಚೆಯ್ಯಂಡಾಣೆ, ನ. 20: ವ್ಯಸನ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮದ ಪ್ರಯುಕ್ತ ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ನಾಪೆÇೀಕ್ಲು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ
ದೇವಾಲಯ ನಿರ್ಮಾಣಕ್ಕೆ ಭೂಮಿಪೂಜೆ ವೀರಾಜಪೇಟೆ, ನ, 20 : ನಗರದ ಸುಂಕದಕಟ್ಟೆ ಮಲೆತಿರಿಕೆ ಬೆಟ್ಟದಲ್ಲಿ ಶ್ರೀ ಮುತ್ತಪ್ಪನ್ ಕಾವ್ ದೇವಾಲಯ ನಿರ್ಮಾಣ ಕಾಮಗಾರಿಗೆ ದಾನಿಗಳಾದ ಚುಪ್ಪ ನಾಗರಾಜ್ ಮತ್ತು ಪಟ್ಟಣ ಪಂಚಾಯಿತಿ
ಕ್ರೀಯಾಶೀಲ ವ್ಯಕ್ತಿಗಳು ಸಹಕಾರ ಸಂಘಕ್ಕೆ ಅಗತ್ಯ ರಾಬಿನ್ ದೇವಯ್ಯ ಗೋಣಿಕೊಪ್ಪಲು. ನ. 20: ಸಹಕಾರ ಸಂಘಕ್ಕೆ ತನ್ನದೆ ಆದ ಇತಿಹಾಸವಿದ್ದು ಕ್ರೀಯಾಶೀಲ ವ್ಯಕ್ತಿಗಳು ಸಂಘದ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದೇಯಾದಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನೀಡಲು ಸಾಧ್ಯ ಎಂದು ಕೊಡಗು
ರಫೀಕ್ ಕೋಳುಮಂಡಗೆ ಸನ್ಮಾ£ ಕಡಂಗ, ನ. 20: ಸಿದ್ದಾಪುರ ಸಮೀಪದ ಇಂಜಿಲಗೆರೆ ಗ್ರಾಮದ ಬದ್ರಿಯಾ ಜಮಾಅತ್ ವತಿಯಿಂದ ನಡೆಸಲಾದ ಸ್ವಲಾತ್ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಸಮಾಜಸೇವೆಯಲ್ಲಿ ತೊಡಗಿಸಿಕೊಂಡ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ
ಸ್ವಚ್ಛ ಶೌಚಾಲಯ ನಿರ್ವಹಣೆ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಕೂಡಿಗೆ, ನ. 20: ಜಿಲ್ಲಾ ಪಂಚಾಯಿತಿ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಷ್ಟ್ರೀಯ ಸ್ವಚ್ಛ್ ಭಾರತ್ ಮಿಷನ್ ವತಿಯಿಂದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಕೂಡುಮಂಗಳೂರು